Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

1 ರಿಂದ 10 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಕಾರ್ಯಕ್ರಮ

 

ಬೆಳಗಾವಿ: ೨೦೨೪-೨೫ ನೇ ಸಾಲಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ೧-೧೦ನೇ ತರಗತಿಗಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಬೇಸಿಗೆ ರಜೆಯಲ್ಲಿ ಮಧ್ಯಾಹ್ನ ಬಿಸಿಯೂಟವನ್ನು ನೀಡಲಾಗುತ್ತದೆ.
೨೦೨೩-೨೪ ನೇ ಸಾಲಿನ ಬೆಳಗಾವಿ ಜಿಲ್ಲೆಯಲ್ಲಿ ಬರಗಾಲ ಪೀಡಿತ ೧೫ ತಾಲೂಕುಗಳಲ್ಲಿ ಘನ ಸರ್ಕಾರದ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಡಿಯಲ್ಲಿ ೧ ರಿಂದ ೧೦ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟವನ್ನು ನೀಡಲಾಗುತ್ತದೆ.
ಜಿಲ್ಲೆಯಲ್ಲಿ ಒಟ್ಟು ೩೯೯೮ ಸಾಲೆಗಳಿದ್ದು, ಅದರಲ್ಲಿ ೩೨೩೬ ಬಿಸಿಯೂಟ ವಿತರಣಾ ಕೇಂದ್ರಗಳನ್ನು ಗರುತಿಸಲಾಗಿದೆ. ೧೫೭೫ ಅಡುಗೆ ಕೋಣೆ ಗುರುತಿಸಿ ೮೮೫ ಶಾಲೆಗಳನ್ನು ಜೊಡಿಸಲಾಗಿದೆ. ೮೦೬ ಶಾಲೆಗಳಿಗೆ ಸರ್ಕಾರೇತರ ಸಂಘ ಸಂಸ್ಥೆಗಳು, ಮಹಿಳಾ ಸ್ವಸಹಾಯ ಸಂಘಗಳು ಬಿಸಿಯೂಟ ಸರಬರಾಜಯ ಮಾಡಲು ಗುರುತಿಸಲಾಗಿದೆ. ಒಟ್ಟು ೩೨೦೫೨೯ ಮಕ್ಕಳು ಬಿಸಿಯೂಟ ಸೇವಿಸಲು ಒಪ್ಪಿಗೆ ಸೂಚಿಸಿರುತ್ತಾರೆ. ೪೨೨೯ ಅಡುಗೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಾರೆ. ೨೧೨೬ ಉಸ್ತುವಾರಿ ಶಿಕ್ಷಕನ್ನು ಗುರುತಿಸಲಾಗಿದೆ. ೩೮೦ ಉಸ್ತುವಾರಿ ಸಿಬ್ಬಂದಿಯನ್ನು ನೇಮಿಸಲಾಗಿದೆ.
ಬೇಸಿಗೆ ರಜೆಯ ಅವಧಿಯು ಏ.೧೧ ರಿಂದ ಮೇ.೨೮ ರವರೆಗೆ ಒಟ್ಟು ೪೧ ದಿನಗಳ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ರಾಹುಲ್ ಶಿಂಧೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ