Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಹಮದ್‌ ನಗರ ಜಿಲ್ಲೆಗೆ ಅಹಲ್ಯಾನಗರ ಎಂದು ಮರುನಾಮಕರಣ

ಮುಂಬೈ: ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಹೆಸರನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ.

ಈ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಾಹಿತಿ ನೀಡಿದ್ದು, ಅಹಮದ್‌ ನಗರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಳೆದ ಮಾರ್ಚ್‌ನಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿತ್ತು. ನಂತರ ಕೇಂದ್ರದದ ಸಮ್ಮತಿಗಾಗಿ ಕಳುಹಿಸಲಾಗಿತ್ತು ಎಂದು ಹೇಳಿದ್ದಾರೆ.

ಮರಾಠ-ಮಾಳವಾ ಸಾಮ್ರಾಜ್ಯದ 18ನೇ ಶತಮಾನದ ರಾಣಿ ಪುಣ್ಯಶ್ಲೋಕ ಅಹಲ್ಯಾಬಾಯಿ ಹೋಳ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಲು ಪ್ರಸ್ತಾಪಿಸಿತ್ತು.

ಅವರು ಅಹಮದ್‌ನಗರ ಜಿಲ್ಲೆಯ ಚೌಂಡಿಯಲ್ಲಿ ಜನಿಸಿದರು ಮತ್ತು ನಂತರ ಹೋಳ್ಕರ್ ರಾಜಮನೆತನದ ಖಂಡೇರಾವ್ ಹೋಳ್ಕರ್ ಅವರನ್ನು ವಿವಾಹವಾದರು. ಹೀಗಾಗಿ ಅವರ ಹೆಸರನ್ನು ಜಿಲ್ಲೆಗೆ ಇಡಲು ಪ್ರಸ್ತಾಪಿಸಲಾಗಿತ್ತು ಎಂದು ಅವರು ತಿಳಿಸಿದರು.
ಕೇಂದ್ರದ ಇದಕ್ಕೆ ಸಮ್ಮತಿ ಸೂಚಿಸಿದ್ದು, ಇದೊಂದು ಐತಿಹಾಸಿಕ ಘಟನೆ. ಯಾಕೆಂದರೆ ಈ ವರ್ಷ ಪುಣ್ಯಶ್ಲೋಕ ಅಹಲ್ಯಾ ದೇವಿಯ 300ನೇ ಜನ್ಮ ವರ್ಷಾಚರಣೆಯಾಗಿದೆ ಎಂದು ರಾಧಾಕೃಷ್ಣ ವಿಖೆ ಪಾಟೀಲ ಹೇಳಿದರು.
2022 ರಲ್ಲಿ, ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಹೆಸರನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧಾರಾಶಿವ್ ಎಂದು ಬದಲಾಯಿಸಲಾಯಿತು. ನಗರಗಳಾದ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಗೆ ಕ್ರಮವಾಗಿ ಮೊಘಲ್ ಚಕ್ರವರ್ತಿಗಳಾದ ಔರಂಗಜೇಬ್ ಮತ್ತು ನಿಜಾಮ್ ಮೀರ್ ಓಸ್ಮಾನ್ ಅಲಿ ಖಾನ್ ಅವರ ಹೆಸರನ್ನು ಇಡಲಾಗಿತ್ತು
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ