Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಕ್ಷಯ ತೃತೀಯ | ಚಿನ್ನದ ಬೆಲೆ ಏರಿಕೆ; 10 ಗ್ರಾಂಗೆ ಎಷ್ಟು ಗೊತ್ತೇ ?

ನವದೆಹಲಿ: ಅಕ್ಷಯ ತೃತೀಯ ಹಬ್ಬದ ಬೆನ್ನಲ್ಲೇ ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಚಿನ್ನದ ಧಾರಣೆಯು ಏರಿಕೆ ಕಂಡಿದೆ.

10 ಗ್ರಾಂ ಚಿನ್ನದ (ಶೇ 99.9 ಪರಿಶುದ್ಧತೆ) ಬೆಲೆಯು ₹1,050 ಹೆಚ್ಚಳವಾಗಿದ್ದು, ₹99,450 ಆಗಿದೆ. ಆಭರಣ ಚಿನ್ನದ (ಶೇ 99.5 ಪರಿಶುದ್ಧತೆ) ದರವು ₹1,100 ಹೆಚ್ಚಳವಾಗಿದ್ದು, ₹99 ಸಾವಿರ ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್‌ ತಿಳಿಸಿದೆ.

ಕಳೆದ ವರ್ಷದ ಡಿಸೆಂಬರ್ 31 ರಂದು10 ಗ್ರಾಂ ಚಿನ್ನದ ಬೆಲೆಯು ₹78,950 ಇತ್ತು. ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ 10 ಗ್ರಾಂಗೆ ₹20,500 ಏರಿಕೆಯಾಗಿದೆ.

ಬೆಳ್ಳಿ ಧಾರಣೆಯು ಹೆಚ್ಚಳವಾಗಿದೆ. ಪ್ರತಿ ಕೆ.ಜಿಗೆ ₹3,500 ಏರಿಕೆಯಾಗಿದ್ದು, ₹1.02 ಲಕ್ಷ ಆಗಿದೆ.

'ಬುಧವಾರ ಅಕ್ಷಯ ತೃತೀಯ ಹಬ್ಬವಿದೆ. ಇದರಿಂದ ಆಭರಣ ತಯಾರಕರು ಮತ್ತು ದಾಸ್ತಾನುಗಾರರಿಂದ ಬೇಡಿಕೆ ಹೆಚ್ಚಳವಾಗಿದೆ. ಹಾಗಾಗಿ, ಹಳದಿ ಲೋಹದ ಬೆಲೆಯು ಏರಿಕೆಯಾಗಿದೆ' ಎಂದು ಚಿನಿವಾರ ಪೇಟೆ ತಜ್ಞರು ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?