Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉದ್ಘಾಟನೆಗೆ ಸಜ್ಜಾಯ್ತು ಮತ್ತೊಂದು ವಿಶ್ವವಿದ್ಯಾಲಯ

ಮಾಗಡಿ : ಮಾಗಡಿ ತಿಪ್ಪಸಂದ್ರ ಹೋಬಳಿ ಮರಡಿಗುಡ್ಡೆಯ 100 ಎಕರೆ ಹಚ್ಚ ಹಸಿರಿನ ಪರಿಸರದ 50 ಸಾವಿರ ಚದರಡಿ ಪ್ರದೇಶದಲ್ಲಿ ನಿರ್ಮಾಣವಾಗಿರುವ ಸಂಸ್ಕೃತ ವಿಶ್ವವಿದ್ಯಾಲ ಯದ ಕಟ್ಟಡ ಲೋಕಾರ್ಪಣೆಗೆ ಸಜ್ಜಾಗಿದೆ.

2011ರಲ್ಲಿ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ 100 ಎಕರೆ ಜಾಗವನ್ನು ಮಂಜೂರು ಮಾಡಿದ್ದರು. 2022ರಲ್ಲಿ ₹25 ಕೋಟಿ ವೆಚ್ಚದಲ್ಲಿ ಆರಂಭವಾದ ಕಾಮಗಾರಿ ಪೂರ್ಣಗೊಂಡಿದ್ದು, ಬಿಸ್ಕೂರು, ತಿಪ್ಪಸಂದ್ರ, ನಾರಸಂದ್ರ ಗ್ರಾಪಂ ವ್ಯಾಪ್ತಿಯಲ್ಲಿ ವಿಸ್ತರಿಸಿಕೊಂಡಿದೆ. ಔಷಧೀಯ ಗಿಡಗಳು, ಪಕ್ಷಿಗಳು ಗೂಡುಕಟ್ಟಲು ಅನುಕೂಲವಾಗಲೆಂದು ಬಿದಿರುಗಳನ್ನು ಬೆಳೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ,ಹಿಂಭಾಗ ರೈಲ್ವೆ ನಿಲ್ದಾಣವಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಜ್ಯ ಸಂಸ್ಕೃತ ಪಾಠಶಾಲೆಗಳ ಉಪಾಧ್ಯಕ್ಷ ಕಣನೂರು ರಾಜಣ್ಣ ಅಭಿಪ್ರಾಯ ಪಟ್ಟಿದ್ದಾರೆ.

ವಿದ್ಯಾರ್ಥಿನಿಲಯ, ವಿವಿಧ ಕೋರ್ಸ್: 15 ತರಗತಿ ಕೊಠಡಿಗಳಿದ್ದು, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ಗೃಹಗಳಿವೆ. 29 ಪದವಿ ಕಾಲೇಜುಗಳು ಈ ವ್ಯಾಪ್ತಿಗೆ ಬರಲಿದ್ದು, 400 ಕ್ಕೂ ಹೆಚ್ಚು ಶಾಲೆಗಳು ನಿರ್ದೇಶಕರ ವ್ಯಾಪ್ತಿಗೆ ಒಳಪಡುತ್ತವೆ. ಸಂಸ್ಕೃತದ ಜತೆಗೆ ಪ್ರಾದೇಶಿಕ ಭಾಷೆ, ಸಂಖ್ಯಾಶಾಸ್ತ್ರ, ಯೋಗ, ಯೋಗ, ಭವಿಷ್ಯ, ತರ್ಕ, ಜ್ಯೋತಿಷ್ಯ, ಅಲಂಕಾರ, ವ್ಯಾಕರಣ, ಅದೈತ, ವಿಶಿಷ್ಟಾದೈತ, ಶಕ್ತಿ ವಿಶಿಷ್ಟಾದೈತ, ವೇದಶಾಸ್ತ್ರ ಹೀಗೆ 50ಕ್ಕೂ ಅಧಿಕ ವಿಭಾಗಗಳಲ್ಲಿ ಶಿಕ್ಷಣ ನೀಡಲಾಗುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ