Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಳವಿ ರಸ್ತೆ ದುರಸ್ತಿಗೆ ಸಚಿವ ಸತೀಶ ಜಾರಕಿಹೊಳಿಗೆ ಮನವಿ

ಬೆಳಗಾವಿ : ಉತ್ತರ ಕರ್ನಾಟಕದ ಜನಮಾನಸದ ಆರಾಧ್ಯ ದೈವ ಸುಕ್ಷೇತ್ರ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನಕ್ಕೆ ರಸ್ತೆ ಸುಧಾರಣೆಯ ಸಂಪರ್ಕ ಕಲ್ಪಿಸುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ಸುಕ್ಷೇತ್ರ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ನಿರಂತರವಾಗಿ ದರ್ಶನ ಪಡೆಯಲು ಬರುವಂತಹದು ವಾಡಿಕೆ. ಈ ವರ್ಷ ಭಾರೀ ಮಳೆಯಿಂದಾಗಿ ಈ ಮಾರ್ಗದ ರಸ್ತೆ ಪೂಟೋಳ್ಳಿ ಕ್ರಾಸ್ ನಿಂದ ಗುಂದ ಮಾರ್ಗವಾಗಿ ದೇವಸ್ಥಾನದ ವರೆಗೆ ರಸ್ತೆ ಹದಗೆಟ್ಟಿದ್ದು ಪ್ರವಾಸಿಗರಿಗೆ ತುಂಬಾ ತೊಂದರೆಯಾಗುತ್ತಿದೆ. ಪ್ರತಿವರ್ಷ ಜರುಗುವ ಬಹುದೊಡ್ಡ ಅಸಂಖ್ಯಾತ ಸದ್ಭಕ್ತರು ಪಾದಯಾತ್ರೆಯ ಹಾಗೂ ಚಕ್ಕಡಿ ಬಂಡಿ ಮುಖಾಂತರ ದರ್ಶನ ಪಡೆಯಲು ಹೋಗುತ್ತಾರೆ. ಹೀಗಾಗಿ ಈ ಮಾರ್ಗದ ರಸ್ತೆಯ ಸುಧಾರಣೆ ಶೀಘ್ರಗತಿಯಲ್ಲಿ ದುರಸ್ತಿಗೊಳಿಸಲು ತಾವು ಆದೇಶ ನೀಡಬೇಕೆಂದು ಸಮಸ್ತ ಉತ್ತರ ಕರ್ನಾಟಕದ ಜನರ ಪರವಾಗಿ ತಮ್ಮಲ್ಲಿ ಕಳಕಳಿಯಿಂದ ವಿನಂತಿ ಮಾಡಿಕೊಳ್ಳುವುದಾಗಿ ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ದೀಪಕ ಗುಡಗನಟ್ಟಿ, ಈ ಸಂದರ್ಭದಲ್ಲಿ ರಾಜು ಕುಡಸೋಮಣ್ಣವರ,ಶಿವಾನಂದ ತಂಬಾಕೆ,ರಾಜು ಸೊಗಲದ ಗಂಗಾರಾಮ ಶಿಗ್ಗಿಹಳ್ಳಿ,ರಮೇಶ ಯರಗಣ್ಣವರ,ಬಸವರಾಜ ಬೊಳಗೌಡರ,ಜಗದೀಶ ಮಾಳಗಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ