Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ-ಮೀರಜ್​ ವಿಶೇಷ ರೈಲು ಸೇವೆ ಇನ್ನಷ್ಟು ದಿನ ವಿಸ್ತರಣೆ

ಬೆಳಗಾವಿ : ಪ್ರಯಾಣಿಕರ ಆಗ್ರಹದ ಮೇರೆಗೆ ಬೆಳಗಾವಿಯಿಂದ-ಮೀರಜ್​ ಮತ್ತು ಮೀರಜ್​ನಿಂದ ಬೆಳಗಾವಿ ಮಧ್ಯೆ ಸಂಚರಿಸುವ ವಿಶೇಷ ರೈಲು ಸೇವೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಯಲ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಎಷ್ಟು ದಿನಗಳ ಕಾಲ ವಿಸ್ತರಿಸಲಾಗಿದೆ ಎಂಬ ವಿವರ ಈ ಕೆಳಗಿನಂತಿದೆ.

ಬೆಳಗಾವಿ-ಮೀರಜ್ (ರೈಲು ಸಂಖ್ಯೆ 07301), ಮೀರಜ್​ ಬೆಳಗಾವಿ (07302), ಬೆಳಗಾವಿ-ಮೀರಜ್​ (07303), ಮೀರಜ್-ಬೆಳಗಾವಿ (07304) ವಿಶೇಷ ರೈಲು ದಿನಾಂಕವನ್ನು ಆಗಸ್ಟ್​ 5 ರಿಂದ 10ರವರೆಗೆ ವಿಸ್ತರಿಸಲಾಗಿದೆ.

ಸಮಯ ಬದಲಾಣೆ
ರೈಲು ಸಂಖ್ಯೆ. 07657 ತಿರುಪತಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ರೈಲು ಆಗಸ್ಟ್ 5 ಮತ್ತು 7, 2024 ರಂದು ತಿರುಪತಿಯಿಂದ 180 ನಿಮಿಷ ತಡ ಅಥವಾ ಬೇಗ ಹೊರಡುವ ಸಾಧ್ಯತೆ ಇದೆ.

ರೈಲುಗಳ ನಿಯಂತ್ರಣ
ರೈಲು ಸಂಖ್ಯೆ 07658 ಎಸ್‌ಎಸ್‌ಎಸ್ ಹುಬ್ಬಳ್ಳಿ-ತಿರುಪತಿ ಡೈಲಿ ಪ್ಯಾಸೆಂಜರ್ ವಿಶೇಷ, ಆಗಸ್ಟ್ 4, 5 ಮತ್ತು 7, 2024 ರಂದು ಪ್ರಾರಂಭವಾಗುವ ಪ್ರಯಾಣವನ್ನು ರೇಣಿಗುಂಟಾ-ಗೂಟಿ ನಿಲ್ದಾಣಗಳ ನಡುವೆ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಮಾರ್ಗ ಬದಲಾವಣೆ:
ಜುಲೈ 29, ಆಗಸ್ಟ್ 5 ಮತ್ತು 12 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್ ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್‌ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಸೆಂಟ್, ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್‌ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್‌ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?