Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಯುಸಿಯಲ್ಲಿ ಬೆಳಗಾವಿ ಪ್ರೇರಣಾ ಕಾಲೇಜು ಸಾಧನೆ

ಬೆಳಗಾವಿ : ನಗರದ ಪ್ರೇರಣಾ ಪದವಿಪೂರ್ವ ಮಹಾವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ಶೇಕಡಾ 97 ರಷ್ಟು ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡಾ 95 ರಷ್ಟು ಫಲಿತಾಂಶವನ್ನು ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ದರ್ಶಿನಿ ಪಾಟೀಲ ಶೇಕಡಾ 96.5, ಶಿವಪ್ರಸಾದ ಗೌಡ ಶೇಕಡಾ 95.7 , ಪದ್ಮಶ್ರೀ ಸವೂರ್ ಶೇಕಡಾ 94.3 ರಷ್ಟು ಫಲಿತಾಂಶವನ್ನು ಪಡೆದು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರುತುಜ ಹಿರೇಕರ್ ಶೇಕಡಾ 96.8, ಚಿರಾಗ್ ಕುಮಾರ ಪುರೋಹಿತ್ ಶೇಕಡಾ 95 , ಮತ್ತು ಮಹಾಂತ ಮುಚ್ಛಂಡಿಕರ ಶೇಕಡಾ 94.7 ರಷ್ಟು ಫಲಿತಾಂಶ ದಾಖಲಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ . ಕನ್ನಡ ವಿಷಯದಲ್ಲಿ ನೇತ್ರಾ ಕಾರಗಿ, ದೀಪಾ ನೀರಲಗಿ, ಲೆಕ್ಕಶಾಸ್ತ್ರ ವಿಷಯದಲ್ಲಿ ಚಿರಾಗ್ ಕುಮಾರ ಪುರೋಹಿತ ನೂರಕ್ಕೆ ನೂರರಷ್ಟು ಅಂಕ ಪಡೆದಿರುವರು.ಒಟ್ಟಾರೆಯಾಗಿ ವಿಜ್ಞಾನ ವಿಭಾಗದಲ್ಲಿ ಪ್ರಶಸ್ತಿ ಸಹಿತ ಪ್ರಥಮ ಶ್ರೇಣಿಯಲ್ಲಿ 35, ಪ್ರಥಮ ಶ್ರೇಣಿಯಲ್ಲಿ 56, ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಶಸ್ತಿ ಸಹಿತ ಪ್ರಥಮ ಶ್ರೇಣಿಯಲ್ಲಿ 26, ಪ್ರಥಮ ಶ್ರೇಣಿಯಲ್ಲಿ 25 ,ವಿದ್ಯಾರ್ಥಿಗಳು ಫಲಿತಾಂಶ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ಕಾಲೇಜಿನ ನಿರ್ದೇಶಕ ಗಿರೀಶ ದಂಡೆನ್ನವರ ಮತ್ತು ಅಮಿತ್ ವಾಗರಾಳಿ, ಹಾಗೂ ಪ್ರಾಚಾರ್ಯ ಕಿರಣ ಪಾಟೀಲ ಹಾಗೂ ಅಧ್ಯಾಪಕ ವೃಂದದವರು ವಿದ್ಯಾರ್ಥಿಗಳ ಈ ಸಾಧನೆಗೆ ಮೆಚ್ಚಿ ಅಭಿನಂದಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?