Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮದುವೆಯಾಗದಿದ್ದಕ್ಕೆ ಬೆಳಗಾವಿ ಯುವಕ ಆತ್ಮಹತ್ಯೆಗೆ ಶರಣು..!?

ಬೆಳಗಾವಿ ಯುವಕ ಆತ್ಮಹತ್ಯೆಗೆ ಶರಣು..!

ಮದುವೆಯಾಗದಿದ್ದಕ್ಕೆ ಮದ್ಯ ವ್ಯಸನಿಯಾಗಿ ಪ್ರಾಣಬಿಟ್ಟನಾ ಯುವಕ..?

ಬೆಳಗಾವಿ : ತಾಲೂಕಿನ ಗುಗ್ರೇನಟ್ಟಿ ಗ್ರಾಮದ ಸುಮಾರು 35 ವರ್ಷದ ಆಸುಪಾಸಿನ ಯುವಕ ಜೀವನದಲ್ಲಿ ಜಿಗುಪ್ಸೆ ಹೆಚ್ಚಾಗಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಗುಗ್ರೇನಟ್ಟಿ ಗ್ರಾಮದ 31 ವರ್ಷದ ರಾಜು ಮಾಳಿ ಎಂಬಾತ ದೇವಗಿರಿಯ ಜಮೀನಿನಲ್ಲಿ ಬಂದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಈ ಯುವಕನಿಗೆ 30 ದಾಟಿದರೂ ಮದುವೆಯಾಗದೆ ಹಾಗೂ ವ್ಯಸನಿಯಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳ ಕಾಕತಿ ಪಿಐ ಸುರೇಶ್ ಶಿಂಗಿ ಭೇಟಿ ನೀಡಿ ಪರಿಶೀಲನೆ ನಡೆಸುವಾಗ ಕೇಳಗೆ ಬಿದ್ದಿದ್ದ ಮೊಬೈಲ್ ಮೂಲಕ ದೇವಗಿರಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯವಕ ಅಸಲಿಗೆ ಗುಗ್ರೇನಟ್ಟಿ ಗ್ರಾಮದವನು ಎಂದು ಗೊತ್ತಾಗಿದೆ. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದಾರೆ.

ಹೆತ್ತವರಿಗೆ ಇಬ್ಬರು ಗಂಡು ಮಕ್ಕಳಿದ್ದು. ತಂದೆ ಕೇಲ ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಹಿರಿಯ ಪುತ್ರನ ಮದುವೆಯಾಗಿದ್ದರೂ ಸಂಸಾರ ಸರಿಯಾಗಿ ನಡೆಯುತ್ತಿಲ್ಲ. ಇದರ ಮಧ್ಯೆ ಕಿರಿಯ ಮಗ ಮದುವೆಯಿಲ್ಲದೆ ಮದ್ಯ ವ್ಯಸನಿಯಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ತಾಯಿ ಮಮ್ಮಲ ಮರಗುತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ