Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಮೀನು ವಿವಾದ : ಹೊಡೆದಾಡಿಕೊಂಡ ಇಬ್ಬರೂ ಸಾವು

ಬೆಳಗಾವಿ : ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ಹೊಡೆದಾಡಿಕೊಂಡ ಇಬ್ಬರೂ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಖೋತವಾಡಿ ಗ್ರಾಮದ ಹನುಮಂತ ರಾಮಚಂದ್ರ ಖೋತ (34)ಮತ್ತು ಖಂಡೋಬಾ ತಾನಾಜಿ ಖೋತ(32) ಮೃತಪಟ್ಟವರು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರೂ ಸೋಮವಾರ ರಾತ್ರಿ ಜಗಳ ಮಾಡಿಕೊಂಡು ಹೊಡೆದಾಡಿಕೊಂಡಿದ್ದಾರೆ. ನಂತರ ತೀವ್ರ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಮೀನಿಗೆ ಸಂಬಂಧಿಸಿ ಕೆಲವು ದಿನಗಳಿಂದ ವಿವಾದ ಇತ್ತು. ಗ್ರಾಮದ ಹಿರಿಯರು ಸಂಧಾನ ಮಾಡಿದ್ದರು. ಆದರೂ ತಕರಾರು ಕಾಣಿಸಿಕೊಂಡ ಕಾರಣ ಇಬ್ಬರೂ ಜಗಳ ಮಾಡಿಕೊಂಡು ಮೃತಪಟ್ಟಿದ್ದಾರೆ.

ಪ್ರಕರಣದ ವಿವರ : ದಾಯಾದಿಗಳ ಕಲಹ ಸಾವಿನಲ್ಲಿಅಂತ್ಯವಾಗಿದೆ. ಅಣ್ಣ-ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡು ಮೃತಪಟ್ಟಿದ್ದಾರೆ.
ಸೋಮವಾರ ತಡರಾತ್ರಿ ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ.
ಕುಟುಂಬಸ್ಥರು ಇಬ್ಬರನ್ನು ಮಹಾರಾಷ್ಟ್ರ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಕೂಡ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

 
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?