Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಭಾರತೀಯರ ಮುಡಿಗೆ ವಿಶ್ವಕಪ್ !

U19 ಮಹಿಳಾ ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ . ಇಂಗ್ಲೆಂಡ್ ನೀಡಿದ್ದ 69 ರನ್ ಗಳ ಬೆನ್ನತ್ತಿದ್ದ ಭಾರತ , ಕೇವಲ 14 ಓವರ್ ಗಳಲ್ಲಿ ವಿಕೆಟ್ ನಷ್ಟಕ್ಕೆ 69 ರನ್ ಪೇರಿಸಿ ಗುರಿ ಮುಟ್ಟಿದೆ . ಭಾರತದ ಪರ , ಶಫಾಲಿ ವರ್ಮಾ -15 , ಶ್ವೇತಾ ಸೆಹ್ರಾವತ್ -5 , ಸೌಮ್ಯಾ ತಿವಾರಿ -23 & ಗೊಂಗಡಿ ತ್ರಿಷಾ -24 ರನ್ ಕಲೆಹಾಕಿದ್ದಾರೆ . ಇನ್ನು ಇಂಗ್ಲೆಂಡ್ ಪರ , ಅಲೆಕ್ಸಾ , ಗ್ರೇಸ್ ಸ್ಕಿವೆನ್ಸ್ ಮತ್ತು ಹನ್ನಾ ಬೇಕರ್ ತಲಾ 1 ವಿಕೆಟ್ ಕಬಳಿಸಿದ್ದಾರೆ .

ಪಾಚೆಫ್ ಸ್ಟ್ರೂಮ್ :
16 ತಂಡಗಳೊಂದಿಗೆ ಆರಂಭಗೊಂಡ ಚೊಚ್ಚಲ ಆವೃತ್ತಿಯ ಅಂಡರ್ 19 ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ವಿಶ್ವ ಕಪ್ ಗೆದ್ದಿದೆ. ಭಾರತದ ವನಿತೆಯರು ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ತ್ರಿಶಾ ಹಾಗೂ ಸೌಮ್ಯ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ ಗೆಲುವು ಸಾಧಿಸಿದೆ. ಭಾರತದ ಮಹಿಳೆಯರು ಇಂಗ್ಲೆಂಡ್ ತಂಡವನ್ನು ಕೇವಲ 68 ರನ್ಗಳಿಗೆ ಆಲ್ ಔಟ್ ಮಾಡಿದರು. ಬಹುಬೇಗನೆ ಇಂಗ್ಲೆಂಡ್ ಮಹಿಳೆಯರನ್ನು ಭಾರತೀಯ ಮಹಿಳೆಯರು ಕಟ್ಟಿಹಾಕಿದ್ದರಿಂದ ಸುಲಭ ಜಯ ಸಾಧ್ಯವಾಯಿತು.
ಅಂತಿಮವಾಗಿ ಭಾರತೀಯ ಮಹಿಳೆಯರು ಕೇವಲ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ರನ್ ಬಾರಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ