Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

2028 ಕ್ಕೆ ಬೆಳಗಾವಿಯವರೇ CM ?

ಬೆಂಗಳೂರು :ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಪಾಲಿಗೆ ಮುಖ್ಯಮಂತ್ರಿ ಹುದ್ದೆ ಗಗನಕುಸುಮವಾಗಿದೆ.

ಇದುವರೆಗೆ ಬೆಳಗಾವಿ ಜಿಲ್ಲೆಯವರು ಯಾರೊಬ್ಬರೂ ರಾಜ್ಯದ ಮುಖ್ಯಮಂತ್ರಿ ಪದವಿಗೆ ಏರಿಲ್ಲ.

ಆದರೆ, 2028 ರಲ್ಲಿ ಎಲ್ಲವೂ ಅಂದುಕೊಂಡಂತೆ ನಡೆದರೆ ಬೆಳಗಾವಿ ಜಿಲ್ಲೆಗೆ ಚೊಚ್ಚಲ ಬಾರಿಗೆ ಮುಖ್ಯಮಂತ್ರಿ ಪದವಿ ಒಲಿದು ಬರುವ ಸಾಧ್ಯತೆ ಇದೆ. ಇಷ್ಟಕ್ಕೂ ಬೆಳಗಾವಿ ಜಿಲ್ಲೆಯಿಂದ ಮುಖ್ಯಮಂತ್ರಿ ಆಗಲಿರುವ ನಾಯಕರು ಯಾರು ಎಂಬ ಪ್ರಶ್ನೆ ಮೂಡುತ್ತದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ.

ರಾಜ್ಯದ ಪ್ರಭಾವಿ ಜನನಾಯಕ ಹಾಗೂ ರಾಜಕೀಯದ ಮಾಸ್ಟರ್ ಮೈಂಡ್ ಎಂದೇ ಖ್ಯಾತರಾಗಿರುವ ಯಮಕನಮರಡಿ ವಿಧಾನಸಭಾ ಮತಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸತೀಶ ಜಾರಕಿಹೊಳಿ ಅವರು 2028 ರ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಪದವಿಯ ಪ್ರಮುಖ ಹಕ್ಕುದಾರರಾಗಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸ್ವತಃ ಸತೀಶ ಜಾರಕಿಹೊಳಿ ಅವರೇ ಹೇಳಿಕೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಹಿಂದೆಯೂ ಸ್ವತಃ ಸತೀಶ ಜಾರಕಿಹೊಳಿ ಅವರು 2028 ರಲ್ಲಿ ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ್ದರು. ಈಗ ಮತ್ತೊಮ್ಮೆತಮ್ಮ ಮನದಿಂಗಿತ ಹೇಳಿಕೊಂಡಿದ್ದಾರೆ. ಎಲ್ಲದಕ್ಕೂ ಈಗ ಕಾಲವೇ ಉತ್ತರ ನೀಡಬೇಕು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?