Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿಎ ಪಪೂ ಮಹಾವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಬೆಳಗಾವಿ : ಮೊದಲ ಪ್ರಧಾನಿ ಜವಾಹಾರಲಾಲ್ ನೆಹರೂ ಅವರು ಕೇವಲ ಪ್ರಧಾನಿಯಾಗಿ ಗುರುತಿಸಿಕೊಳ್ಳದೆ ದೇಶವನ್ನು ಪ್ರಪಂಚದಲ್ಲೇ ಅತ್ಯಂತ ಬಲಿಷ್ಟವಾಗಿ ಕಟ್ಟುವ ದಿಸೆಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅವರ ಹೆಸರಿನಲ್ಲಿ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ನಿಜಕ್ಕೂ ಅಭಿನಂದನೀಯ ಎಂದು ಬೆಳಗಾವಿ ಜಿಎ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಸ್.ಪಾಟೀಲ ಹೇಳಿದರು.

ಬೆಳಗಾವಿಯ ಕೆಎಲ್ಇ ಸಂಸ್ಥೆಯ ಜಿಎ ಪದವಿ ಪೂರ್ವ ಮಹಾವಿದ್ಯಾಲಯದ ವತಿಯಿಂದ ಗುರುವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ದೇಶಕ್ಕೆ ಅತ್ಯಂತ ಬಲಿಷ್ಠವಾದ ಸಂವಿಧಾನ ಹಾಗೂ ಅತ್ಯುತ್ತಮ ಆರ್ಥಿಕತೆಯನ್ನು ನೀಡುವ ಮೂಲಕ ನೆಹರು ಅವರು ಸ್ವಾತಂತ್ರ್ಯದ ನಂತರ ದೇಶವನ್ನು ಕಟ್ಟಲು ಹಗಲು ರಾತ್ರಿ ಪಣತೊಟ್ಟರು. ಸಮಾಜ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ನಾನು ಈ ಸಮಾಜಕ್ಕೆ ಏನು ಕೊಟ್ಟಿದೆ ಎನ್ನುವುದು ನೆಹರು ಅವರ ತತ್ವವಾಗಿತ್ತು. ಅಗರ್ಭ ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ಒಬ್ಬ ಶ್ರೇಷ್ಠ ಆಡಳಿತಗಾರರಾಗಿ ನೆಹರು ಅವರು ಭಾರತವನ್ನು ಕಟ್ಟಿರುವ ರೀತಿ ನಿಬ್ಬೆರಗಾಗಿಸುವಂಥದ್ದು ಎಂದು ಅವರು ಹೇಳಿದರು.

ಸಿ.ಪಿ. ದೇವಋಷಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ನೈತಿಕ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದರು. ವೇದಿಕೆ ಮೇಲೆ ಅಲ್ಕಾ ಪಾಟೀಲ, ಪಾರ್ವತಿ ಚಿಮ್ಮಡ ಉಪಸ್ಥಿತರಿದ್ದರು. ಶಿಕ್ಷಕಿ ಶೋಭಿತ ವಿರುಪಾಕ್ಷಿ ನೆಹರುರ ಕುರಿತು ಮಾತನಾಡಿದರು. ರೇಖಾ ಜಕಾತಿ ನಿರೂಪಿಸಿದರು. ರಾಮಚಂದ್ರ ಮಗದುಮ್ಮ ಸ್ವಾಗತಿಸಿದರು. ಎ.ಬಿ. ಬಿಲ್ ವಂದಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?