Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ, ಮುಂಜಾನೆ 11 ಗಂಟೆಗೆ ಅಂತಿಮ ಕ್ರೀಯೆ

ಬೈಲಹೊಂಗಲ- ನ. 13 ರಂದು ಯಮಸಲ್ಲೇಖನ ವೃತ ಸ್ವೀಕರಿಸಿದ್ದ ಶ್ರೀ 108 ಜ್ಞಾನೇಶ್ವರ ಮುನಿ ಮಹಾರಾಜರು ತಮ್ಮ 86 ನೇ ವಯಸ್ಸಿನಲ್ಲಿ ಎಂಟು ದಿನಗಳ ನಂತರ ನ.20 ರಂದು ಸಂಜೆ 5 ದೇವಲಾಪೂರ ಕ್ಷೇತ್ರದಲ್ಲಿ ಸಮಾಧಿ ಮರಣ ಹೊಂದಿದರು.

ಇವರ ಅಂತಿಮ ದಹನಕ್ರೀಯಾದಿ ವಿಧಿ ವಿಧಾನಗಳು  (ನ.21) ಮುಂಜಾನೆ 11 ಗಂಟೆಗೆ ದೇವಲಾಪೂರ ಗ್ರಾಮದ ಅಷ್ಟಮ ನಂದೀಶ್ವರ ಕ್ಷೇತ್ರದಲ್ಲಿ ಜರುಗಲಿದೆ. ಅಪಾರ ಭಕ್ತ ಸಮೂಹ ಹೊಂದಿದ್ದ ಮುನಿಗಳು ದೇವಲಾಪೂರ ಗ್ರಾಮದಲ್ಲಿ ಅಷ್ಟಮ ನಂದೀಶ ಕ್ಷೇತ್ರದ ಸಂಸ್ಥಾಪಕರಾಗಿದ್ದರು. ಜ್ಞಾನತೀರ್ಥ ವಿದ್ಯಾಪೀಠ ಶಿಕ್ಷಣ ಸ್ಥಾಪಿಸಿದ್ದಾರೆ. 300 ಕ್ಕೂ ಹೆಚ್ಚು ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಸಂಸ್ಥೆಯಲ್ಲಿ ಲೌಕೀಕ ಶಿಕ್ಷಣದೊಂದಿಗೆ ಧಾರ್ಮಿಕ, ಮೌಲ್ಯ ಶಿಕ್ಷಣ ನಡೆದಿದೆ. ಕುಲಭೂಷಣ ಅಲ್ಪಸಂಖ್ಯಾತರ ಕ್ರೆಡಿಟ್ ಸೊಸೈಟಿ ಸ್ಥಾಪಿಸಿ ಗ್ರಾಮೀಣ ಜನರ ಆರ್ಥಿಕತೆಗೆ ಅನುಕೂಲತೆ ಮಾಡಿದ್ದರು. ಧಾರವಾಡ, ಬೆಳಗಾವಿ ಜಿಲ್ಲೆಯ ನೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ಜೀನ ಮಂದಿರಗಳನ್ನು ಕಟ್ಟಿಸಿ ಜನರ ಕಲ್ಯಾಣಕ್ಕೆ ನೆರವಾಗಿದ್ದರು. ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಜಯಕೀರ್ತಿ ವಿದ್ಯಾಪೀಠ, ಸಹಕಾರಿ ಸಂಘ, ಜೀನ ಮಂದಿರಗಳನ್ನು ನಿರ್ಮಿಸಿದ್ದಾರೆ. ಪೂಜ್ಯರು 108 ಸಮೇದ ಶಿಖರಜಿಯ ಯಾತ್ರೆ, 5 ಬಾರಿ ಸಂಘದೊಂದಿಗೆ ಪಾದಯಾತ್ರೆ ಕೂಡಾ ಮಾಡಿದ್ದಾರೆ.

ಮುನಿಗಳು ಗರಗ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿ ಸ್ವ ಸಾಧನೆಯಿಂದ ತಹಶೀಲ್ದಾರ ಹುದ್ದೆಯ ಮೂಲಕ ಜನಸೇವೆ ಮಾಡಿ ನಂತರ ನಿವೃತ್ತಿ ನಂತರ ಮುನಿ ಧೀಕ್ಷೆ ಪಡೆದು ಲೋಕ ಕಲ್ಯಾಣಕ್ಕಾಗಿ, ಧರ್ಮ ಜಾಗೃತಿಗಾಗಿ ತಮ್ಮ ಜೀವನವನ್ನೆ ಮುಡುಪಾಗಿಟ್ಟು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಅಪಾರ ಭಕ್ತ ಸಮೂಹ ಮರಣ ಮಹೋತ್ಸವ ಆಚರಣೆಯಲ್ಲಿ ತೊಡಗಿದೆ
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?