Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೋಲಾರ್ ಬೇಲಿಯ ವಿದ್ಯುತ್ ತಗುಲಿ ದಸರೆ ಆನೆ ಅಶ್ವತ್ಥಾಮ ಸಾವು

 

ಮೈಸೂರು: ಎರಡು ಬಾರಿ ದಸರಾ ಮಹೋತ್ಸವದಲ್ಲಿ
ಪಾಲ್ಗೊಂಡಿದ್ದ 38 ವರ್ಷದ 'ಅಶ್ವತ್ಥಾಮ' ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿದೆ.

ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಆನೆಯು ಆಹಾರ ಅರಸಿ ಕಾಡಿಗೆ ತೆರಳಿತ್ತು.

ಸೋಲಾ‌ರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರಲಿಲ್ಲ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?