Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪರಿಣಾಮಕಾರಿ ಬೋಧನೆ : ಹೆಸರಾಂತ ಶಿಕ್ಷಕ ಏಳುಕೋಟಿಯವರಿಗೆ ಗೌರವ ಪುರಸ್ಕಾರ ಪ್ರದಾನ

ಬೆಳಗಾವಿ :ಬೆಳಗಾವಿ ನಗರ ವಲಯದ ಎಸ್ ಎಸ್ ಎಲ್ ಸಿ 2023 ಮತ್ತು 2024ರ ಪರೀಕ್ಷೆಯಲ್ಲಿ ವಲಯ ಮಟ್ಟದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಶಿಕ್ಷಕರಿಗೆ ಗೌರವ ಪುರಸ್ಕಾರ ಕಾರ್ಯಕ್ರಮವನ್ನು ಕಿತ್ತೂರು ತಾಲೂಕಿನ ಶ್ರೀ ರಾಜ ಗುರುಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿಯ ಶತಮಾನದ ಇತಿಹಾಸ ಹೊಂದಿರುವ ಕೆಎಲ್ ಇಯ ಚೊಚ್ಚಲ ಸಂಸ್ಥೆಯಾಗಿರುವ ಕೆಎಲ್ ಇ ಜಿ.ಎ. ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮದಲ್ಲಿ ಆಂಗ್ಲ ಭಾಷೆಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪರಿಣಾಮಕಾರಿಯಾಗಿ ಬೋಧಿಸುತ್ತಿರುವ ಶಿಕ್ಷಕ ಶಿವರಾಯಪ್ಪ ಏಳುಕೋಟಿ ಅವರಿಗೆ ಈ ಪುರಸ್ಕಾರ ಪ್ರದಾನ ಮಾಡಲಾಯಿತು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿ ವರ್ಷ ಬೆಳಗಾವಿಯ ಜಿ.ಎ. ಪ್ರೌಢಶಾಲೆ ಗಣನೀಯವಾದ ಸಾಧನೆ ಮಾಡುತ್ತಿದೆ. ಅದರಲ್ಲೂ ಜಿ.ಎ.ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಆಂಗ್ಲ ಭಾಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಪಾಸ್ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಶ್ರೇಷ್ಠ ತರಬೇತಿ ನೀಡಿ ಪಾಠ ಬೋಧನೆ ಮಾಡುತ್ತಿರುವ ಕಾರಣಕ್ಕೆ ಶಿವರಾಯಪ್ಪ ಏಳುಕೋಟಿ ಅವರಿಗೆ ಗೌರವ ಪುರಸ್ಕಾರ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು