Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯದ ಅರ್ಜಿ ದಿನಾಂಕ ವಿಸ್ತರಣೆ

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಮಹಾಸಭೆಯು ಸುಭಾಷ ನಗರ, ಎಸ್.ಪಿ.ಆಫೀಸ್ ಹಿಂದೆ ನೂತನವಾಗಿ ನಿರ್ಮಿಸಿರುವ ‘ವೀರಶೈವ ಲಿಂಗಾಯತ ಮಹಿಳಾ ವಸತಿ ಗೃಹ, ಕ್ಷೇಮಾಭಿವೃದ್ಧಿ ಸಂಘ, ಬೆಳಗಾವಿ’ ಇವರು ಬಡ ವಿದ್ಯಾರ್ಥಿನಿಯರಿಗೆ ವಸತಿ ನಿಲಯಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ವೀರಶೈವ ಲಿಂಗಾಯತ ಸಮಾಜದ ಪಿಯುಸಿ, ಪದವಿ, ಇಂಜಿನಿಯರಿಂಗ, ಎಂಬಿಬಿಎಸ್, ಡಿಪ್ಲೋಮಾ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ಬಡ ವಿದ್ಯಾರ್ಥಿನಿಯರು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಯನ್ನು ದಿನಾಂಕ 5.7.2025ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಕಳುಹಿಸುವ ವಿಳಾಸ: “ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ಲಿಂಗಾಯತ ಭವನ, ಶಿವಬಸವ ನಗರ ಬೆಳಗಾವಿ, ತಾ.ಜಿ.ಬೆಳಗಾವಿ” ಇವರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಕಾಲೇಜಿನ ಪ್ರವೇಶ ಪಡೆದ ರಸೀದಿ, ಬಿಪಿಎಲ್ ಕಾರ್ಡ್, ಆಧಾರ ಕಾರ್ಡ, ರಹವಾಸಿಯ ದೃಢೀಕೃತ ಪ್ರಮಾಣಪತ್ರವನ್ನು ಲಗತ್ತಿಸಿರಬೇಕು. ಹೆಚ್ಚಿನ ಮಾಹಿತಿಗೆ ಬೆಳಗಾವಿ ಜಿಲ್ಲಾ ಘಟಕ ಮಹಾಸಭೆಯ ಕಚೇರಿಯ ದೂರವಾಣಿ ಸಂಖ್ಯೆ: 0831 2475145 ಅಥವಾ ಪ್ರವೀಣ ತವಕರಿ: 6366316671 ಇವರನ್ನು ಸಂಪರ್ಕಿಸಬೇಕೆಂದು ಬೆಳಗಾವಿ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರೀಮತಿ ರತ್ನಪ್ರಭಾ ಬೆಲ್ಲದ ಹಾಗೂ ವಸತಿ ನಿಲಯದ ಕಾರ್ಯದರ್ಶಿ ಡಾ.ಪ್ರೀತಿ ದೊಡವಾಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು