Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನುಗ್ಗಾನಟ್ಟಿಯಲ್ಲಿ ಕೌಟುಂಬಿಕ ಕಲಹ: ಜೋಡಿ ಕೊಲೆ

ಬೆಳಗಾವಿ : ಬೈಲಹೊಂಗಲ ತಾಲೂಕಿನ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ನುಗ್ಗಾನಟ್ಟಿ ಗ್ರಾಮದಲ್ಲಿ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಇಬ್ಬರನ್ನು ಕೊಲೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ನುಗ್ಗಾನಟ್ಟಿ ಗ್ರಾಮದ ಬಸಪ್ಪ ಫಕ್ಕೀರಪ್ಪ ರಾಯಣ್ಣವರ (35) ಹಾಗೂ ಲಗಮಪ್ಪ ಫಕ್ಕೀರಪ್ಪ ರಾಯಣ್ಣವರ (34) ಕೊಲೆಯಾದವರು.

ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳದಲ್ಲಿ ಮಹಾದೇವಪ್ಪ, ಲಗಮಪ್ಪ, ಶಿವಲಿಂಗಪ್ಪ, ಶಿವಪ್ಪ, ಫಕ್ಕೀರಪ್ಪ ಹಾಗೂ ಅಣ್ಣವ್ವ ಎಂಬವರು ಸೇರಿಕೊಂಡು ಇಬ್ಬರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಘಟನೆಯ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಿಪಿಐ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊನೆಗೂ ಲಾವಣ್ಯ ಹಂತಕನ ಸೆರೆಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಬೆಳಗಾವಿಗೆಲಾರ್ಡ್ಸ್ ನಲ್ಲಿ ರೋಹಿತ್ ಶರ್ಮಾ ಕೊನೆಯ ಆಟವೇ ?ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: 31ನೇ ಕಂತಿನ ಹಣ ಬಿಡುಗಡೆವೃತ್ತಿ ಮಾರ್ಗದರ್ಶನ ಕೈಪಿಡಿಯನ್ನು ಬಿಡುಗಡೆಗೊಳಿಸಿದ ಈಶ್ವರ ಉಳ್ಳಾಗಡ್ಡಿನುಗ್ಗಾನಟ್ಟಿಯಲ್ಲಿ ಕೌಟುಂಬಿಕ ಕಲಹ: ಜೋಡಿ ಕೊಲೆ19 ವರ್ಷದ ಹಿಂದೆ ಮಗುವಿಗೆ ಸ್ನಾನ ಮಾಡಿಸಿ ಮಡಿಲಲ್ಲಿ ಮಲಗಿಸಿಕೊಂಡಿದ್ದ ಮೆಸ್ಸಿ ; ಈಗ ಆ ಮಗುವೇ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಎದುರಾಳಿ !ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ಯಾರಲಲ್ ಟ್ಯಾಕ್ಸಿ ಟ್ರ್ಯಾಕ್ ನಿರ್ಮಾಣದ ಕುರಿತು ಸಂಸದ ಶೆಟ್ಟರ ಸಭೆವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿ