Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತದಾನದ ಶಾಯಿ ಪ್ರದರ್ಶಿಸಿ, ಉಚಿತ ಆರೋಗ್ಯ ತಪಾಸಣೆ

ಬೆಳಗಾವಿ : ದಕ್ಷ ಸರಕಾರ ರಚನೆಯಲ್ಲಿ ಜನರ ಪಾತ್ರ ಪ್ರಮುಖವಾದದ್ದು, ಮತದಾನ ಹಕ್ಕು ಚಲಾಯಿಸುವ ಮೂಲಕ ನಮ್ಮ ಯೋಗ್ಯ ಜನಪ್ರತಿನಿಧಿಗಳನ್ನು ನಾವು ಆಯ್ಕೆ ಮಾಡುತ್ತೇವೆ. ಇಂತಹ ಪ್ರಮುಖ ಜವಾಬ್ದಾರಿ ನಿರ್ವಹಿಸುವಾಗ ಪ್ರತಿಯೊಬ್ಬರೂ ಮತದಾನ ಮಾಡಬೇಕಿರುವುದು ಆದ್ಯ ಕರ್ತವ್ಯವಾಗಿದೆ. ಇಂತಹ ಜವಾಬ್ದಾರಿಯುವ ಮತದಾರರಿಗೆ ಒಂದು ವಾರ ಉಚಿತ ಆರೋಗ್ಯ ತಪಾಸಣೆ ನಡೆಸಲು ನಗರದ ಶ್ರೀ ಆರ್ಥೋ & ಟ್ರಾಮಾ ಸೆಂಟರ್ ಮುಂದಾಗಿದೆ.

ಪ್ರಜಾಪ್ರಭುತ್ವದ ಹಬ್ಬವನ್ನು ಮತದಾನ ಮಾಡುವ ಮೂಲಕ ಆಚರಿಸುವ ನಾಗರಿಕರಿಗೆ ಆರ್ಥೋಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಉಚಿತವಾಗಿ ರೋಗ ತಪಾಸಣೆ ನಡೆಸಿ ಮತದಾನ ಮಹತ್ವ ತಿಳಿಸಿ ಉತ್ತೇಜಿಸುವ ಪ್ರಯತ್ನ ಇದಾಗಿದೆ.
ಮೇ 7 ರ ಮತದಾನ ದಿನದಂದು ಮತ ಚಲಾಯಿಸಿ ಬೆರಳ ಶಾಯಿ ಪ್ರದರ್ಶಿಸುವ ಮತದಾರರಿಗೆ ನಗರದ ಕಾಲೇಜು ರಸ್ತೆಯ, ಸನ್ಮಾನ ಹೊಟೇಲ್ ಹಿಂಭಾಗದ ಶ್ರೀ ಆರ್ಥೋ ಮತ್ತು ಟ್ರಾಮಾ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ವೈದ್ಯಕೀಯ ನಿರ್ದೇಶಕ ಡಾ. ಐ. ದೇವಗೌಡ ತಿಳಿಸಿದ್ದಾರೆ.
ಉಚಿತ ಆರೋಗ್ಯ ತಪಾಸಣೆ ಜೊತೆಗೆ ಎಕ್ಸರೇ, ಬ್ಲಡ್ ಟೆಸ್ಟ್ ಮತ್ತಿತರ ಸೌಲಭ್ಯಗಳನ್ನು ಶೇ.25 ರಿಯಾಯಿತಿಯಲ್ಲಿ ಮಾಡಲಾಗುವುದು. ಚುನಾವಣಾ ಹಬ್ಬದಲ್ಲಿ ಮತದಾರರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಹೆಚ್ಚಿಸಲು, ಮತದಾನದ ಶೇ. ಪ್ರಮಾಣ ಹೆಚ್ಚಾಗಬೇಕು ಎಂಬ ಸದುದ್ದೇಶದಿಂದ ಮತದಾನ ಮಾಡುವವರಿಗಾಗಿ ಈ ಶಿಬಿರ ಏರ್ಪಡಿಸಲಾಗಿದೆ. ಜನತೆ ಹೆಚ್ಚು ಮತದಾನ ಮಾಡಿ ಎಂದು ಡಾ. ಐ. ದೇವಗೌಡ ಕರೆ ನೀಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು