Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರಕಾರಿ ಕಚೇರಿಗಳು ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿಯವರಿಗೆ ಮಾರಾಟಕ್ಕಿವೆ...!

ಜನ ಜೀವಾಳ ಜಾಲ: ಬೆಳಗಾವಿ:ಸರಕಾರಿ ಕಚೇರಿಗಳು ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿಯವರಿಗೆ ಮಾರಾಟಕ್ಕಿವೆ...!
ಹೀಗೊಂದು ಭಾಸ ಮೂಡುವ ಚಿತ್ರ ನಿಮ್ಮನ್ನೆಲ್ಲ ಅಪ್ಪಳಿಸಿದೆ. ಸರಕಾರಿ ಕಚೇರಿ ಮತ್ತು ಅಧಿಕಾರಿಗೆ ನೀಡಲಾದ ವಾಹನ ಮತ್ತು ಇತರ ಸೌಕರ್ಯಗಳನ್ನು ಖಾಸಗಿ ಇಲ್ಲವೇ ರಾಜಕೀಯ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಬಳಕೆ ಮಾಡುವ ಪ್ರಮೇಯವಿಲ್ಲ. ಈ ನಡುವೆ ಯೂನಿಫಾರ್ಮ್ ಇಲಾಖೆಯ PSI ಒಬ್ಬ ತನ್ನ ಕಚೇರಿಯ ಅಧಿಕೃತ ಕುರ್ಚಿಯನ್ನು ಸ್ವಾಮೀಜಿ ಒಬ್ಬರಿಗೆ ಬಿಟ್ಟುಕೊಟ್ಟು ತಾನು ಮುಂದೆ ಕೈಕಟ್ಟಿ ಕುಳಿತುರುವ ದೃಶ್ಯ ಅಸಹ್ಯ ಮೂಡಿಸಿದೆ.
ಸರಕಾರಕ್ಕಿಂತ ದೊಡ್ಡವನು ಜಗತ್ತಿನಲ್ಲಿ ಮತ್ತೊಬ್ಬ ಇರುವುದಿಲ್ಲ. ಸರಕಾರಿ ಅಧಿಕಾರಿ, ಶಾಸಕ ಇಲ್ಲವೇ ಮಂತ್ರಿ ವೈಯಕ್ತಿಕವಾಗಿ ಯಾರಿಗಾದೂ ನಮಸ್ಕಾರ ಶಿರಸಾಷ್ಟಾಂಗ ಹೊಡೆಯಬಹುದು. ಆದರೆ ಅವರನ್ನು ಸರಕಾರಿ ಕಚೇರಿಯ ಅಧಿಕೃತ ಕುರ್ಚಿ ಮೇಲೆ ಕೂಡ್ರಿಸುವುದು ಎಂದರೆ ಏನು. ಸರಕಾರಿ ಕುರ್ಚಿ ಮೇಕೆ ಕೂಡುವುದೆಂದರೆ ಕಾನೂನಿನ ಅಧಿಕಾರ ಹೊಂದಿದವರಿಗೆ ಮಾತ್ರ ಸಾಧ್ಯ. ಆದರೆ ಈಗ ಖಾಸಗಿ, ವ್ಯಕ್ತಿಗಳು ಹಾಗೂ ಸಾಧು ಸಂತರು ಕೂಡ್ರುವುದೇ?
ಇಙತಹ ವಿಲಕ್ಷಣ ಘಟನೆ ಕುಡಚಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಠಾಣೆಯ ಪಿಎಸ್ ಐ ಮಾಳಪ್ಪ ಪೂಜಾರಿ ಎಂಬುವವರು ಈ ಕೃತ್ಯ ನಡೆಸಿ ಗಮನ ಸೆಳೆದಿದ್ದಾರೆ. ಜಾತಿ- ಧಾರ್ಮಿಕತೆ, ವೈಯಕ್ತಿಕ ಅಭಿಮಾನ ಅನುರಾಗದ ಆಧಾರದ ಮೇಲೆ ಸರಕಾರಿ ಕಚೇರಿಯಲ್ಲಿ ತಿಳಿದದ್ದು ಮಾಡಲು ಅವಕಾಶವಿದೆಯೇ, ಎಸ್ಪಿ ಡಾ. ಭೀಮಾಶಂಕರ ಉತ್ತರ ಕಂಡುಕೊಳ್ಳಬೇಕಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು