Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವದೆಲ್ಲೆಡೆ ಕಾಂತಾರ ಅಬ್ಬರ ..ಆದರೆ ಬೆಳಗಾವಿಯಲ್ಲಿ ಎದುರಾಯ್ತು ತಾಂತ್ರಿಕ ಅಡಚಣೆ ರೊಚ್ಚಿಗೆದ್ರು ಅಭಿಮಾನಿಗಳು...!

ಬೆಳಗಾವಿ :

ಇಡೀ ಜಗತ್ತಿನಲ್ಲಿ ಈಗ ಕನ್ನಡ ನಾಡಿನ ಕಾಂತಾರ ಚಲನಚಿತ್ರದ ಅಬ್ಬರ ಚಿತ್ರ ಪ್ರೇಮಿಗಳನ್ನು ಮೋಡಿಗೊಳಪಡಿಸುತ್ತಿದೆ. ಭಾರತೀಯ ಚಲನಚಿತ್ರದಲ್ಲೇ ದಾಖಲೆ ನಿರ್ಮಿಸುತ್ತ ದಾಪುಗಾಲು ಹಾಕುತ್ತಿದೆ. ಖ್ಯಾತ ನಾಮ ಚಲನಚಿತ್ರಗಳ ದಾಖಲೆಯನ್ನು ಪುಡಿಗಟ್ಟುತ್ತಾ ಸಾಗುತ್ತಿದೆ.

ಆದರೆ ಬೆಳಗಾವಿಯಲ್ಲಿ....!

ಕಾಂತಾರ ಚಲನ ಚಿತ್ರ ಪ್ರದರ್ಶನಕ್ಕೆ ತಾಂತ್ರಿಕ ಅಡಚಣೆಯುಂಟಾದ ಪರಿಣಾಮವಾಗಿ ಒಂದೂವರೆ ಗಂಟೆ ವಿಳಂಬವಾಯಿತು. ಇದರಿಂದಾಗಿ ರೊಚ್ಚಿಗೆದ್ದ ವೀಕ್ಷಕರು ಚಲನಚಿತ್ರ ಮಂದಿರದ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ರವಿವಾರ ನಗರದಲ್ಲಿ ನಡೆದಿದೆ.

ಮಧ್ಯಾಹ್ನ 3.30 ರ ಚಿತ್ರ ಪ್ರದರ್ಶನ 4.45 ಗಂಟೆ ಆದರೂ ಆರಂಭವಾಗಲೇ ಇಲ್ಲ. ಇದರಿಂದ ತಾಳ್ಮೆ ಕಳೆದುಕೊಂಡ ವೀಕ್ಷಕರು ಚಿತ್ರಮಂದಿರದ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಹಣ ಮರಳಿಸುವಂತೆ ಆಗ್ರಹಿಸಿದರು. ಪೊಲೀಸರು ಮನವೊಲಿಸಲು ಹರಸಾಹಸ ಪಟ್ಟರು.
ನ್ಯೂಕ್ಲಿಯಸ್ ಮಾಲ್ ನಲ್ಲಿ ಘಟನೆ ನಡೆದಿದ್ದು, ಪ್ರತಿ ಟಿಕೆಟ್ ಗೆ 150 ರೂ. ಹೆಚ್ಚುವರಿಯಾಗಿ ಹಣ ಮರಳಿಸಿದರು.
ಆದರೆ, ವೀಕ್ಷಕರು ಎರಡರಷ್ಟು ಹಣ ನೀಡುವಂತೆ ಆಗ್ರಹಿಸಿದರು. ಸ್ಥಳಕ್ಕೆ ಖಡೇಬಜಾರ್ ಠಾಣೆಯ ಪೊಲೀಸರು ಬಂದು ತಿಳಿಗೊಳಿಸಿದರು. ಹಣ ಮರಳಿ ಪಡೆಯಲು ನೂಕುನುಗ್ಗಲು ಉಂಟಾಯಿತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು