Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಿತ್ತೂರು ತಹಶಿಲ್ದಾರ ಹಲಗಿ ಲೋಕಾಯುಕ್ತ ಬಲೆಗೆ ..!

ಕಿತ್ತೂರು ತಹಶಿಲ್ದಾರ ಹಲಗಿ ಲೋಕಾಯುಕ್ತ ಬಲೆಗೆ ..!

ಲಕ್ಷಾಂತರ ಲಂಚಕ್ಕಾಗಿ ಬೇಡಿಕೆ ಇಟ್ಟವರನ್ನು ಜೈಲಿಗಟ್ಟಿದ ವಂಟಗೂಡಿ..!

ಬೆಳಗಾವಿ : ತಂದೆ ಹೆಸರಿನಲ್ಲಿದ್ದ ಜಮೀನಿನ ಖಾತಾವನ್ನು ಮಗನ ಹೆಸರಿಗೆ ಬದಲಾವಣೆ ಮಾಡಲು ಲಂಚ ಪಡೆಯುತ್ತಿದ್ದ‌ ಚನ್ನಮ್ಮನ ಕಿತ್ತೂರು ತಾಲೂಕಿನ ತಹಶಿಲ್ದಾರರ ಹಾಗೂ ಸಿಬ್ಬಂದಿ ಇಂದು(ಶುಕ್ರವಾರ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ಚನ್ನಮ್ಮನ ಕಿತ್ತೂರು ತಹಶಿಲ್ದಾರ ಸೋಮಲಿಂಗಪ್ಪ ಹಲಗಿ ಹಾಗೂ ಕಚೇರಿ ಅಧಿಕಾರಿ ಪ್ರಸನ್ನ ಎಂಬುವರ ಮೇಲೆ ಶುಕ್ರವಾರ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಖೋದಾನಪುರ‌ ಗ್ರಾಮದ ರಾಜೇಂದ್ರ ಇನಾಮದಾರ ಎಂಬುವರು ತಮ್ಮ ತಂದೆ ಹೆಸರಿನಲ್ಲಿದ್ದ 10 ಎಕರೆ ಭೂಮಿಯನ್ನು ತನ್ನ ಹೆಸರಿಗೆ ವರ್ಗಾಯಿಸಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ತಹಶಿಲ್ದಾರರ ಹಾಗೂ ಸಿಬ್ಬಂದಿ 5 ಲಕ್ಷ ರೂ ಹಣದ ಬೇಡಿಕೆಯಿಟ್ಟದ್ದರು. ಇದರಿಂದಾಗಿ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯ ವೈಖರಿ ವಿರುದ್ಧ ಬೇಸತ್ತು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ದೂರಿನನ್ವಯ ಕಾರ್ಯಪ್ರವೃತರಾದ ಲೋಕಾಯುಕ್ತ ಅಧೀಕ್ಷಕಿ ಯಶೋಧಾ ವಂಟಗೂಡಿ ತಂಡ ಮೊದಲ ಹಂತದಲ್ಲಿ ಎರಡು ಲಕ್ಷ ರೂ ಹಣ ಪಡೆಯುತ್ತಿದ್ದ ಸಮಯದಲ್ಲಿ ಲಂಚಬಾಕ ತಹಶೀಲ್ದಾರ ಸೋಮಲಿಂಗಪ್ಪ ಹಲಗಿ ಹಾಗೂ ಸಿಬ್ಬಂದಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹಣದ ಸಮೇತ ವಶಪಡಿಸಿಕೊಂಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು