Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಗ್ರಾಮೀಣ ಕ್ಷೇತ್ರದ ನೂರಾರು ದೇವಾಲಯಗಳ ಅಭಿವೃದ್ಧಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೂರಕ್ಕೂ ಹೆಚ್ಚು ದೇವಾಲಯಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬಸವೇಶ್ವರ ಮಂದಿರದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಈಗಾಗಲೇ ಹಲವು ದೇವಾಲಯಗಳ ಅಭಿವೃದ್ಧಿ ಮಾಡಿದ್ದು, ಸರ್ವ ಜನಾಂಗದ ಶೃದ್ಧಾ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಕ್ರಮಕೈಗೊಳ್ಳಲಾಗಿದೆ. ದೇವಾಲಯಗಳ ಅಭಿವೃದ್ಧಿ ಮಾಡುವ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಹ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಸಿ.ಸಿ.ಪಾಟೀಲ್, ಸುರೇಶ ಇಟಗಿ, ಬಿ.ಎನ್.ಪಾಟೀಲ್, ಅಣ್ಣಪ್ಪ ಪಾಟೀಲ್, ಗುರಪ್ಪ ಹೆಬ್ಬಾಳಕರ್, ಬಸವರಾಜ ಸತ್ತಿಗೇರಿ, ರುದ್ರಪ್ಪ ಉಪ್ಪಾರ, ರಮೇಶ ತಿಗಡಿ, ರಾಜು ಉಪ್ಪಾರ, ಗೌಡಪ್ಪ ಪಾಟೀಲ, ನಾಗರಾಜ ಕರಲಿಂಗನ್ನವರ, ಗಿಡ್ಡಣ್ಣ ಸಿಂಗಾಡಿ, ಎನ್ ಸಿ ಬಾಗೇವಾಡಿ, ಚಂಬಣ್ಣ ಉಳೆಗಡ್ಡಿ, ಅನಿಲ ಕರಲಿಂಗನ್ನವರ, ಮಂಜು ಪಾರ್ವತಿ, ಅಡಿವೆಪ್ಪ ಕರಲಿಂಗನ್ನವರ, ಈರಣ್ಣ ಮೂಲಿಮನಿ, ಗಂಗಯ್ಯ ಹಲಕರಣಿಮಠ, ಶಂಕರ ಹರಿಜನ, ಪ್ರಕಾಶ್ ಎ, ಈರಪ್ಪ ದನದಮನಿ, ಈರಯ್ಯ ಪೂಜಾರಿ, ಈರಯ್ಯ ಮಠಪತಿ, ರುದ್ರಪ್ಪ ಕಟ್ಟಿಕಾರ, ವಿಠ್ಠಲ, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು