Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿಎ ಪಪೂ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಬೆಳಗಾವಿ: ಬೆಳಗಾವಿಯ ಗಿಲಗಿಂಚಿ ಅರಟಾಳ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಅವರ ಜನ್ಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಚಾರ್ಯ ಆರ್.ಎಸ್. ಪಾಟೀಲ ಅವರು ರಾಮಾಯಣ ಮತ್ತು ಮಹಾಭಾರತ ಮಹಾಕಾವ್ಯಗಳು ದೇಶದ 140 ಕೋಟಿ ಜನರ ನಾಡಿಮಿಡಿತವನ್ನು ಹೊಂದಿವೆ. ಇಂತಹ ಮಹಾಕಾವ್ಯಗಳು ಜಗತ್ತಿನಲ್ಲಿ ಮತ್ತೊಂದು ಇಲ್ಲ. ಅಷ್ಟೊಂದು ಪರಿಣಾಮಕಾರಿಯಾದ ರೀತಿಯಲ್ಲಿ ಈ ಮಹಾಕಾವ್ಯಗಳು ಸಮಾಜದ ಮೇಲೆ ಪರಿಣಾಮ ಬೀರಿವೆ. ಆದರ್ಶ ಜೀವನ ಹಾಗೂ ಸುಂದರ ವ್ಯಕ್ತಿತ್ವವನ್ನು ರೂಪಿಸುವುದನ್ನು ಕಲಿಸಿಕೊಟ್ಟಿವೆ. ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ರಚಿಸುವ ಮೂಲಕ ಇಡೀ ವಿಶ್ವಕ್ಕೆ ಆದರ್ಶವಾದ ಮಹಾಕಾವ್ಯವನ್ನು ನೀಡಿದ್ದಾರೆ. ರಾಮಾಯಣ ಜಗತ್ತಿನ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿದೆ. ರಾಮಾಯಣದ ರಾಮ-ಲಕ್ಷ್ಮಣ-ಭರತ ಅವರ ಆದರ್ಶ ವ್ಯಕ್ತಿತ್ವವನ್ನು ಇಂದಿನ ಯುವಜನತೆ ಅಳವಡಿಸಿಕೊಂಡು ಜೀವನವನ್ನು ಸುಖಮಯಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು. ಉಪನ್ಯಾಸಕ ಟಿ.ಪಿ. ಬಾನಕರೆ ವಾಲ್ಮೀಕಿಯ ಜೀವನ ಚರಿತ್ರೆ ವಿವರಿಸಿದರು.

ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯ ಮಹಾದೇವ ಬಳಿಗಾರ, ಉಪ ಪ್ರಾಚಾರ್ಯ ಸಿ.ಪಿ.ದೇವಋಷಿ ಹಾಜರಿದ್ದರು.

ಶ್ರೀ ದೇವಿ ಗುಮ್ಮಗೋಳ ವಂದಿಸಿದರು. ದಿವ್ಯಾ ಪಾಲಭಾವಿ ಸ್ವಾಗತಿಸಿದರು. ಶಿಲ್ಪಾ ದೇವಲಾಪುರ ನಿರೂಪಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?