Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದು ಮೋದಿ ಶಪಥ

 

ನವದೆಹಲಿ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ
ಭಾಗ್ಯ ಪಡೆದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದ ಕೇಂದ್ರ ಸರ್ಕಾರ ಭಾನುವಾರ ಅಸ್ತಿತ್ವಕ್ಕೆ ಬರಲಿದೆ.

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಲದ ಸದಸ್ಯರು ರಾತ್ರಿ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದರೊಂದಿಗೆ ನೂತನ ಸರ್ಕಾರ ರಚನೆಯಾಗಲಿದೆ.

ಇದರೊಂದಿಗೆ ಪಂ. ಜವಾಹರಲಾಲ್ ನೆಹರು ಅವರ ನಂತರ ಸತತ 3ನೇ ಬಾರಿಗೆ ಪ್ರಧಾನಿ ಆದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಮೋದಿ ಭಾಜನರಾಗಲಿ ದ್ದಾರೆ. ಜತೆಗೆ ಸತತ 3 ಬಾರಿ ಪ್ರಧಾನಿಯಾದ ಏಕೈಕ ಕಾಂಗ್ರೆಸ್ಸೇತರ ನಾಯಕ ಎಂಬ ಕೀರ್ತಿಯನ್ನೂ ಮೋದಿ ಸಂಪಾದಿಸಲಿದ್ದಾರೆ.

ಈ ಹಿಂದೆ 2014 ಹಾಗೂ 2019ರಲ್ಲಿ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆದಿತ್ತು. ಮಿತ್ರರ ಬಲವೂ ಸೇರಿ ಎನ್‌ಡಿಎ ಮೈತ್ರಿಕೂಟ ಸಂಖ್ಯಾಬಲ 300ರ ಗಡಿ ದಾಟಿತ್ತು. ಆದರೆ ಈ ಬಾರಿ ಬಿಜೆಪಿ 240 ಮತ್ತು ಎನ್‌ಡಿಎ ಮೈತ್ರಿಕೂಟ 293 ಸ್ಥಾನ ಪಡೆದಿವೆ. ಹೀಗಾಗಿ ಮುಂದಿನ 5 ವರ್ಷ ಮಿತ್ರ ಪಕ್ಷಗಳಾದ ಟಿಡಿಪಿ (16 ಸ್ಥಾನ), ಜೆಡಿಯು (12) ಸೇರಿದಂತೆ ಇತರೆ ಪಕ್ಷಗಳ ಬೆಂಬಲ ಅನಿವಾರ್ಯ. ಮೋದಿ ಅವರ ಪಾಲಿಗೆ ಇದು ಮೊದಲ ಸಮ್ಮಿಶ್ರ ಸರ್ಕಾರದ ಅನುಭವ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು