Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರ್ಯನಿರತ ಪತ್ರಕರ್ತರ ಸಂಘದ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿವಿಧ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.

ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತವೆ. ಚಿತ್ರದುರ್ಗದಲ್ಲಿ ಏಪ್ರಿಲ್ 1ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ:
ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ: ಬಿ.ಎಂ.ಬಶೀರ್, ಮಂಗಳೂರು

ಡಿವಿಜಿ ಪ್ರಶಸ್ತಿ: ವಿ. ವೆಂಕಟೇಶ್, ಬೆಂಗಳೂರು

ಸಿ.ಆರ್.ಕೃಷ್ಣರಾವ್(ಸಿಆರ್‌ಕೆ) ಪ್ರಶಸ್ತಿ: ಸಿ.ಜಿ.ಮಂಜುಳ, ಬೆಂಗಳೂರು

ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ಮಲ್ಲಿಗೆ ಮಾಚಮ್ಮ, ಮೈಸೂರು

ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಮೋಹನ ಹೆಗಡೆ, ಹುಬ್ಬಳ್ಳಿ

ಡಾ.ಎಂ.ಎಂ. ಕಲಬುರ್ಗಿ ಪ್ರಶಸ್ತಿ: ಸನತ್ ಕುಮಾರ್ ಬೆಳಗಲಿ

ಕಿಡಿ ಶೇಷಪ್ಪ ಪ್ರಶಸ್ತಿ: ಬಿ.ಎಂ.ನಂದೀಶ್, ಹಾಸನ

ಎಚ್.ಎಸ್. ದೊರೆಸ್ವಾಮಿ ಪ್ರಶಸ್ತಿ: ಆರ್. ಜಯಕುಮಾರ್, ಬೆಂಗಳೂರು

ಪಿ.ಆರ್. ರಾಮಯ್ಯ ಪ್ರಶಸ್ತಿ: ಸಿ.ಕೆ.ಮಹೇಂದ್ರ, ಮೈಸೂರು

ಎಚ್.ಕೆ. ವೀರಣ್ಣಗೌಡ ಪ್ರಶಸ್ತಿ: ಅಶೋಕ್ ರಾಮ್, ರಾಮನಗರ

ರಾಜಶೇಖರ ಕೋಟಿ ಪ್ರಶಸ್ತಿ: ಶಶಿಕುಮಾರ್ ಬಿ ಕೆರೂರ, ಬಾಗಲಕೋಟೆ

ಪಿ.ರಾಮಯ್ಯ ಪ್ರಶಸ್ತಿ: ಮನೋಹರ ಮಲ್ಲಾಡದ, ರಾಣೆಬೆನ್ನೂರು

ಮ. ರಾಮಮೂರ್ತಿ ಪ್ರಶಸ್ತಿ: ಎಚ್.ಕೆ. ಬಸವರಾಜು, ಬೆಂಗಳೂರು

ಗರುಡನಗಿರಿ ನಾಗರಾಜ್ ಪ್ರಶಸ್ತಿ: ಪ್ರಭುಲಿಂಗ ಶಾಸ್ತ್ರಿಮಠ, ಬೆಂಗಳೂರು

ಮಹದೇವ ಪ್ರಕಾಶ್ ಪ್ರಶಸ್ತಿ: ವಿಜಯಕುಮಾರ್ ವಾರದ, ಕಲಬುರಗಿ

ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ: ಎನ್.ಬಾಬು, ಭದ್ರಾವತಿ

ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ನಾಮದೇವ ವಾಟ್ಕರ್, ಯಾದಗಿರಿ

ಎಂ.ನಾಗೇಂದ್ರರಾವ್ ಪ್ರಶಸ್ತಿ: ರವಿ ಆರ್, ದಾವಣಗೆರೆ

ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ: ಕೆ.ಗೋಪಿಕಾ ಮಲ್ಲೇಶ್, ಕೋಲಾರ

ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ: ಆರ್.ಸಿ.ಪುಟ್ಟರಾಜು, ಚಾಮರಾಜನಗರ

ಗೊಮ್ಮಟ ಮಾಧ್ಯಮ ಪ್ರಶಸ್ತಿ: ಕುಂತಿನಾಥ ಕಲಮನಿ, ಬೆಳಗಾವಿ

ವಿಶೇಷ ಪ್ರಶಸ್ತಿ:
ಚಿಕ್ಕಪ್ಪನಳ್ಳಿ ಷಣ್ಮುಖ
ಎಸ್.ಬಿ.ರವಿಕುಮಾರ್
ಶ.ಮಂಜುನಾಥ್
ರವಿ ಮಲ್ಲಾಪುರ
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?