Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಅಧಿವೇಶನದ ವೇಳೆ ಪಂಚಮಸಾಲಿ ಪ್ರತಿಭಟನೆ : ಏಕ ಸದಸ್ಯ ವಿಚಾರಣಾ ಆಯೋಗದ ಎದುರು ಸಾಕ್ಷ್ಯಕ್ಕೆ ಅವಕಾಶ

ಬೆಳಗಾವಿ:2024ರ ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗ ಪಂಚಮಸಾಲಿ 2ಎ ಮೀಸಲಾತಿ ಪ್ರತಿಭಟನೆ ನಡೆದಿತ್ತು. ಆ ಸಂದರ್ಭದಲ್ಲಿ ಉಂಟಾದ ಘಟನೆಗೆ ಸಂಬಂಧಿಸಿದಂತೆ ವಿಚಾರಣಾ ಆಯೋಗದ ಅಧಿಕಾರಿಗಳು ಆಗಸ್ಟ್ 18 ರಿಂದ ಸಾಕ್ಷಿದಾರರ ವಿಚಾರಣೆ ಪ್ರಾರಂಭಿಸಿದ್ದರು. ಪ್ರತಿಭಟನಾ ಕಾಲಕ್ಕೆ ಗಾಯಗೊಂಡ ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ವಿಚಾರಣೆ ಕೈಗೊಂಡಿದ್ದು ವಿಚಾರಣೆ ಘಟ್ಟ ಅಂತಿಮ ಹಂತದಲ್ಲಿದೆ. ಈ ಹಿನ್ನಲೆಯಲ್ಲಿ ಅಕ್ಟೋಬರ್ 15 ರೊಳಗೆ ಆಸಕ್ತರು ಬೆಳಗಾವಿ ಸುವರ್ಣಸೌಧದ ಎರಡನೇ ಮಹಡಿ ಕೊಠಡಿ, ಸಂಖ್ಯೆ 219 ರಲ್ಲಿನ ವಿಚಾರಣಾ ಆಯೋಗದ ಎದುರು ಹಾಜರಾಗಿ ಮೌಖಿಕ ಸಾಕ್ಷ್ಯ ಮತ್ತು ದಾಖಲಾತಿ ಸಾಕ್ಷ್ಯ ಹಾಜರುಪಡಿಸಬಹುದು ಎಂದು ನಿವೃತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಏಕ ಸದಸ್ಯ ವಿಚಾರಣಾಧಿಕಾರಿ ಬನ್ನಿಮಟ್ಟಿ ಹನುಮಂತಪ್ಪ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?