Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಖ್ಯಾತನಾಮ ಪತ್ರಕರ್ತರ ನೇಮಕ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಸುವರ್ಣ ನ್ಯೂಸ್ ಔಟ್‌ಪುಟ್ ಎಡಿಟರ್ ಶ್ರೀಮತಿ ಎಂ.ಸಿ. ಶೋಭಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ 11 ಜನ ಹಿರಿಯ ಪತ್ರಕರ್ತರು ಮತ್ತು ವರದಿಗಾರರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸುವರ್ಣ ನ್ಯೂಸ್ ಔಟ್‌ಪುಟ್ ಮುಖ್ಯಸ್ಥೆ ಶ್ರೀಮತಿ ಎಂ.ಸಿ. ಶೋಭಾ ಹಾಗೂ ಕುಂದಪ್ರಭ ಪತ್ರಿಕೆ ಸಂಪಾದಕ ಯು. ಸುರೇಂದ್ರ ಶೆಣೈ ಅವರು ಹನ್ನೊಂದು ಸದಸ್ಯರ ಬಳಗದಲ್ಲಿದ್ದಾರೆ. ಜೊತೆಗೆ, ಎರಡು ಪತ್ರಿಕೋದ್ಯಮ ಕಾಲೇಜುಗಳ ಮುಖ್ಯಸ್ಥರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ಸದಸ್ಯರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದವರು:
ಶೋಭಾ ಎಂ.ಸಿ., ಬೆಂಗಳೂರು
ಶಿವಾನಂದ ತಗಡೂರು, ಬೆಂಗಳೂರು
ಎಂ.ಇ. ಮಂಜುನಾಥ್, ದಾವಣಗೆರೆ
ಸಂಗಮೇಶ ಚೂರಿ, ವಿಜಯಪುರ
ಜೆ. ಅಬ್ಬಾಸ್‌ ಮುಲ್ಲಾ, ಧಾರವಾಡ
ಹೆಚ್.ವಿ. ಕಿರಣ್, ಬೆಂಗಳೂರು
ಅನಿಲ್ ವಿ. ಗೆಜ್ಜಿ, ಬೆಂಗಳೂರು
ಕೆಂಚೇಗೌಡ, ಬೆಂಗಳೂರು
ಯು. ಸುರೇಂದ್ರ ಶೆಣೈ, ಕುಂದಾಪುರ
ರವಿ ಕೋಟಿ, ಮೈಸೂರು
ರಶ್ಮಿ ಎಸ್, ಬೆಂಗಳೂರು
ಪದನಿಮಿತ್ತ ಸದಸ್ಯರು
ಮೈಸೂರು ಮಾನಸ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು
ಮಂಗಳೂರು ಮಂಗಳ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು