Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೇ 2ರಿಂದ ಬೆಳಗಾವಿಯಲ್ಲಿ ಸತೀಶ ಜಾರಕಿಹೊಳಿ ಕ್ರಿಕೆಟ್ ಪಂದ್ಯಾವಳಿ

 

ಬೆಳಗಾವಿ : ಭಾತಕಾಂಡೆ ಸ್ಪೋರ್ಟ್ ಆಕ್ಯಾಡೆಮಿ ಹಾಗೂ ಬೆಳಗಾವಿ ‌ಜಿಲ್ಲೆ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಡಾ. ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೇ.2 ರಂದು ಸರದಾರ್ಸ್ ಮೈದಾನದ ಆವರಣದಲ್ಲಿ ಡಾ. ಸತೀಶ್ ಜಾರಕಿಹೊಳಿ ಆಲ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಆಯೋಜಿಸಲಾಗಿದೆ. ಪೈನಲ್ ವಿಜೇತರಿಗೆ 3 ಲಕ್ಷ 50 ಸಾವಿರ ನಗದು ಹಾಗೂ ಟ್ರೋಫಿ, ರನರ್ ಅಪ್ ಗೆ 2 ಲಕ್ಷ ರೂ. ನಗದು ಹಾಗೂ ಟ್ರೋಫಿ, ಸರಣಿ ಶ್ರೇಷ್ಠ, ಅತ್ಯುತ್ತಮ ಬ್ಯಾಟ್ಸಮನ್, ಅತ್ಯುತ್ತಮ ಬಾಲರ್ ಪ್ರಶಸ್ತಿಯೂ ಇರುತ್ತದೆ ಎಂದರು.

ಕರ್ನಾಟಕದಿಂದ ಒಟ್ಟು 40 ಕ್ರಿಕೆಟ್ ತಂಡಗಳು ಭಾಗವಹಿಸಲಿವೆ. ಇದು 10 ದಿನಗಳ ಕಾಲ ನಾಕೌಟ್ ಪಂದ್ಯಾವಳಿ ನಡೆಯಲಿವೆ ಎಂದರು. ಕ್ರೀಡೆಗೆ ಉತ್ತೇಜನ ನೀಡುವ ಮೂಲಕ ಸಚಿವ ಸತೀಶ ಜಾರಕಿಹೊಳಿ ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗರಿಗೆ ವೇದಿಕೆಯನ್ನು ಒದಗಿಸುತ್ತಿದ್ದಾರೆ. ಗ್ರಾಮೀಣ ಕ್ರೀಡಾಪಟುಗಳು ಸಹ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು. ಅವರ ಸಹ ಅಂತರಾಷ್ಟ್ರೀಯ ‌ಮಟ್ಟದಲ್ಲಿ ಬೆಳಬೇಕು ಎಂದು ವಿವಿಧ ಕ್ರೀಡೆಗಳನ್ನು ಆಯೋಜಿಸಿ ಅವಕಾಶ ಕಲ್ಪಿಸುತ್ತಿದ್ದಾರೆ. ಇಂತಹ ಕ್ರೀಡೆಗಳನ್ನು ಸದ್ಬಳಿಕೆ ಮಾಡಿಕೊಂಡು ಯುವಕರು ಜೀವನ ಗುರಿ ಮುಟ್ಟಬೇಕು ಎಂದು ತಿಳಿಸಿದರು.

ಪಾಂಡುರಂಗ ನಾಯಿಕ, ಮಿಲಿಂದ ಭಾತಕಾಂಡೆ, ಸಂಜು ನಾಯಿಕ, ರೂಪೇಶ ಪಾವಲೆ , ಪ್ರಸಾದ ಶಿರ್ವಾಲ್ಕರ್ , ನಾಸೀರ್ ಪಠಾಣ, ಹಾಗೂ ಇತರರು ಇದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು