Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಬಹುತೇಕ ಆಣೆಕಟ್ಟುಗಳ ನಿರ್ಮಾಪಕ ಎಸ್.ಜಿ.ಬಾಳೇಕುಂದ್ರಿ

ಬೆಳಗಾವಿ : ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆಯ ಹಾಗೂ ಕರ್ನಾಟಕದ ನೀರಾವರಿ ತಜ್ಞ ಇಂಜನಿಯರ್ ಎಸ್.ಜಿ. ಬಾಳೇಕುಂದ್ರಿ ಜನ್ಮ ದಿನದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ರವಿವಾರ ಕನ್ನಡ ಭವನ ದಲ್ಲಿ ಜರುಗಿತು.

ನಿವೃತ್ತ ನ್ಯಾಯಾಧೀಶ ಉಲ್ಲಾಸ ಬಾಳೇಕುಂದ್ರಿ , ಇಂಜನಿಯರ್ ಎಸ್.ಜಿ. ಬಾಳೇಕುಂದ್ರಿ ಅವರ ಬದುಕು ಬರಹ ಕುರಿತು ಮಾತನಾಡಿ, ಆಲಮಟ್ಟಿ ಡ್ಶಾಂ
165ಕೋಟಿ ವೆಚ್ಚ ಬಚ್ಚಾವತ್ ಕಮಿಟಿ ಶಿಫಾರಸು ಮಾಡಿದರು. 1977-88 ರ ಸಾಲಿನಲ್ಲಿ ಕಾಡಾ ನಿರ್ದೇಶಕರಾಗಿ ನಿವೃತ್ತರಾದರು. ಬೆಳಗಾವಿ ಜಿಲ್ಲೆಯ ಹಲವು ಸೇತುವೆ ನಿರ್ಮಾಣ ಕಾರ್ಯ ಭರದಿಂದ ನಿರ್ಮಾಣ ಕೈಗೊಂಡಿದ್ದರು. ಉತ್ತರ ಕರ್ನಾಟಕದ ಬಹುತೇಕ ನೀರಾವರಿ ಒದಗಿಸುವ ಹಿಡಕಲ್ ಡ್ಶಾಂ, ಆಲಮಟ್ಟಿ ಡ್ಶಾಂ, ನವಿಲು ತೀರ್ಥ ಡ್ಶಾಂ, ನಾರಾಯಣಪುರ ಆಣೆಕಟ್ಟು ನಿರ್ಮಾಣ ಮಾಡುವಲ್ಲಿ ಅವರ ಸೇವೆ ಸ್ಮರಣೀಯ ಎಂದರು.

ಇಂಜನಿಯರ ಬಸವರಾಜ ಶೆಟ್ಟರ ಮಾತನಾಡಿ, ಎಸ್.ಜಿ. ಬಾಳೇಕುಂದ್ರಿ ಅವರು ನೀರಾವರಿ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ಕರ್ನಾಟಕದಲ್ಲಿ ಲೋಕೋಪಯೋಗಿ ಇಲಾಖೆಯ ಮುಖ್ಯ ಸಿವಿಲ್ ಇಂಜನಿಯರ್ ಆಗಿ ಉತ್ತರ ಕರ್ನಾಟಕದ ಹಲವು ಪ್ರದೇಶಗಳಿಗೆ ನೀರಿನ ಅಭಾವ ನೀಗಿಸಿದರು ಎಂದರು.

ಕಸಾಪ ಜಿಲ್ಲಾಧ್ಯಕ್ಷ ಮಂಗಲಾ ಮೆಟ್ಟಗುಡ್ಡ, ಕಾರ್ಯದರ್ಶಿ ಎಂ.ವೈ. ಮೆಣಸಿನಕಾಯಿ, ವೀರಭದ್ರ ಅಂಗಡಿ,ತಾಲ್ಲೂಕ ಅಧ್ಯಕ್ಷರಾದ ಸುರೇಶ ಹಂಜಿ, ಡಾ.ಅವಿನಾಶ
ಶಿಂಧಿಹಟ್ಟಿ, ಸಾಹಿತಿಗಳಾದ ಸ.ರಾ.ಸುಳಕೂಡೆ,
ಪ್ರಾ. ಬಿ.ಬಿ.ಮಠಪತಿ, ಆರ್.ಬಿ.ಬನಶಂಕರಿ, ಹೇಮಾ ಸೋನೋಳ್ಳಿ, ಜಯಶೀಲಾ ಬ್ಶಾಕೊಡ, ಬೀನಾ ಕತ್ತಿ,
ಮಲ್ಲಿಕಾರ್ಜುನ ಕೋಳಿ ಕಾರ್ಯಕ್ರಮ ನಿರೂಪಿಸಿದರು. ಶಿವಾನಂದ ತಲ್ಲೂರ ವಂದಿಸಿದರು. ಕಸಾಪ ಸದಸ್ಯರು ಸಾಹಿತ್ಯ ಆಸ್ತಕರು ಉಪಸ್ಥಿತರಿದ್ದರು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?