Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ರಾಮಕೃಷ್ಣ ಮಿಷನ್ ನಲ್ಲಿ ರವಿವಾರ ಪೋಷಕರ ಕಾರ್ಯಾಗಾರ

ಬೆಳಗಾವಿ : ಸ್ವಾಮಿ ವಿವೇಕಾನಂದರ ಬೆಳಗಾವಿ ಭೇಟಿಯ 133 ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ನವೆಂಬರ್ 2 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:45 ರವರೆಗೆ ಶ್ರೇಷ್ಠ ಮಕ್ಕಳ ನಿರ್ಮಾಣ ವಿಷಯವಾಗಿ ಪೋಷಕರ ಕಾರ್ಯಾಗಾರ ಏರ್ಪಡಿಸಲಾಗಿದೆ.

ಬೆಳಗಾವಿ ರಾಮಕೃಷ್ಣ ಮಿಷನ್ ಆಶ್ರಮದ ಸ್ವಾಮಿ ನವದುರ್ಗಾನಂದ ಅವರು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರವೇ ಮಹತ್ವದ್ದು, ಸ್ವಾಮಿ ಮೋಕ್ಷಾತ್ಮಾನಂದ ಅವರು ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಆಹಾರ ಮತ್ತು ಧ್ಯಾನದ ಪ್ರಾಮುಖ್ಯ ಮತ್ತು ಬೆಳಗಾವಿಯ ಕೈವಲ್ಯಂ ಫೌಂಡೇಶನ್ ಸಂಸ್ಥಾಪಕ ಮತ್ತು ನರಶಾಸ್ತ್ರ ಚಿಕಿತ್ಸಾ ತಜ್ಞ ಡಾ. ಪ್ರಶಾಂತ ಕಟಕೊಳ ಅವರು ಮಕ್ಕಳ ಪೋಷಣೆ- ಅನಾವರಣ ವಿಷಯವಾಗಿ ಮಾತನಾಡುವವರು. ಈ ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪೋಷಕರು ಆಶ್ರಮಕ್ಕೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿ ಪ್ರತಿನಿಧಿ ಚೀಟಿಯನ್ನು ಅಕ್ಟೋಬರ್ 31ರ ಒಳಗೆ ಪಡೆಯುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮಹಾದೇವ ದೇವನಾಥ ಮೊಬೈಲ್ ಸಂಖ್ಯೆ : 9448110685 ಮತ್ತು ಮಲ್ಲಿಕಾರ್ಜುನ ಗುನ್ನಾಗೋಳ ಮೊಬೈಲ್ ಸಂಖ್ಯೆ: 8904404475 ಇವರನ್ನು ಸಂಪರ್ಕಿಸುವಂತೆ ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಪ್ರಾಣಾನಂದ ಅವರು ಕೋರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ