Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

6 ತಿಂಗಳಿನಿಂದ ಪಡಿತರವನ್ನು ಪಡೆಯದೇ ಇರುವ ಪಡಿತರ ಚೀಟಿಗಳ ಅಮಾನತ್ತು

ಬೆಳಗಾವಿ: ಜಿಲ್ಲೆಯಲ್ಲಿ ಅಂತ್ಯೋಂದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ ಒಟ್ಟು ೧೧,೧೧೭ ಹಾಗೂ ಆದ್ಯತೇತರ ಪಡಿತರ ಚೀಟಿಗಳು ೧,೪೨೧ ಹೀಗೆ ಒಟ್ಟು ೧೨,೫೩೮ ಮೃತ ಫಲಾನುಭವಿಗಳಿದ್ದು, ಅವುಗಳ ವಿವರವನ್ನು ಕುಟುಂಬ ದತ್ತಾಂಶದಿಂದ ಪಡೆದು ಸದರಿ ಫಲಾನುಭವಿಗಳನ್ನು ವಾಸ್ತವಿಕತೆಯನ್ನು ಪರಿಶೀಲಿಸಿ ಇಲಾಖೆಯ ದತ್ತಾಂಶದಿಂದ ತೆಗೆದು ಹಾಕಿ ಪ್ರಗತಿ ಸಾಧಿಸಲಾಗಿದೆ.
ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಅಂತ್ಯೋಂದಯ ೫೫೭, ಆದ್ಯತಾ ಪಡಿತರ ಚೀಟಿಗಳು ೧೯೪೧೨ ಒಟ್ಟು ೧೯,೯೬೯ ಪಡಿತರ ಚೀಟಿದಾರರು ಕಳೆದ ೬ ತಿಂಗಳು (ನವೆಂಬರ್-೨೦೨೩) ರಿಂದ (ಏಪ್ರೀಲ್-೨೦೨೪) ವರೆಗೆ ಪಡಿತರವನ್ನು ಇಲಾಖೆಯ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯದೇ ಇದ್ದುದರಿಂದ ದಿನಾಂಕ. ೨೯-೦೭-೨೦೨೪ ರಂದು ಸರ್ಕಾರದ ಅಪರ ಕಾರ್ಯದರ್ಶಿ, ಹಣಕಾಸು ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಿರ್ಣಯಿಸಿದಂತೆ ಇಲಾಖೆಯ ದತ್ತಾಂಶದಿಂದ ಸದರಿ ಪಡಿತರ ಚೀಟಿಗಳ್ನು ಅಮಾನತ್ತುಗೊಳಿಸಲಾಗಿರುತ್ತದೆ.
ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರರು ಹಾಗೂ ಅನರ್ಹರು ಹೊಂದಿರುವ ಒಟ್ಟು ೪೫,೮೦೪ ಆದ್ಯತಾ ಪಡಿತರ ಚೀಟಿಗಳು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸುವುದರೊಂದಿಗೆ ಸದರಿ ನೌಕರರಿಂದ, ಅನರ್ಹ ಪಡಿತರ ಚೀಟಿದಾರರಿಂದ ಸರ್ಕಾರದ ಲೆಕ್ಕಶೀರ್ಷಿಕೆಗೆ ಒಟ್ಟು ರೂ. ೧,೮೮,೭೫,೯೪೬ ಹಣವನ್ನು ದಂಡ ಭರಣಾ ಮಾಡಸಲಾಗಿದೆ. ಮುಂದುವರೆದು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಅನರ್ಹರು ಆದ್ಯತಾ ಪಡಿತರ ಚೀಟಿ ಹೊಂದಿದ್ದಲ್ಲಿ ದಾಖಲಾತಿಗಳೊಂದಿಗೆ ಆಯಾ ತಹಶೀಲ್ದಾರ ಕಚೇರಿಗೆ ಒಪ್ಪಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು