Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಟ್ಟೆಯೊಡೆದ ಕಣ್ಣೀರು : ಸಂಸದೆ ಮಂಗಲಾ ಮನಕಲಕುವ ವಿಡಿಯೋ

ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಅಳುವುದು ಸರ್ವೇಸಾಮಾನ್ಯ. ಕೆಲ ರಾಜಕಾರಣಿಗಳು ಆಯಾ ಸಂದರ್ಭವನ್ನು ಸಮಯಕ್ಕೆ ಸರಿಯಾಗಿ ಬಳಸಿಕೊಂಡು ಮತದಾರರ ಮನ ಗೆಲ್ಲುವ ತಂತ್ರವಾಗಿ ಮತದಾರರ ಎದುರು ಅಳುವುದು ಆಗಾಗ ಸುದ್ದಿಯಾಗುತ್ತದೆ. ಆದರೆ, ಮಂಗಲಾ ಅಂಗಡಿ ಅವರು ಇದೀಗ ಕಣ್ಣೀರು ಹಾಕುತ್ತಿರುವ ಸನ್ನಿವೇಶ ಬೇರೆಯದ್ದೆ ಆಗಿದೆ. ಏಕೆಂದರೆ ಅವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಪತಿ ಇಲ್ಲದ ಚುನಾವಣೆಯ ಯುದ್ಧಭೂಮಿಯನ್ನು ನೆನೆಸಿಕೊಂಡು ಅವರು ಕಣ್ಣೀರು ಹಾಕಿದ್ದಾರಾ ?

https://youtu.be/jeccGSGuniY?si=1OVp8_Hlsaos9a6P
ಬೆಳಗಾವಿ : ಬೆಳಗಾವಿ ಬಿಜೆಪಿ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಕಣ್ಣೀರು ಸುರಿಸುತ್ತಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ.

ಇದೀಗ ಚುನಾವಣಾ ಪ್ರಚಾರ ಮೇರೆ ಮೀರಿದೆ. ಈ ಸಂದರ್ಭದಲ್ಲಿ ಮಂಗಲಾ ಅಂಗಡಿ ಅವರು ಮನಸ್ಸಿನಲ್ಲಿ ಏನನ್ನೋ ನೆನೆದುಕೊಂಡು ಕಣ್ಣೀರು ಸುರಿಸಿದ್ದಾರೆ.

ಈ ಹಿಂದಿನ ಚುನಾವಣೆಗಳನ್ನು ಪತಿ ಸುರೇಶ ಅಂಗಡಿ ಅವರು ಎದುರಿಸುತ್ತಿದ್ದರು‌. ಆದರೆ, ಅವರು ಇಲ್ಲದ ಚುನಾವಣಾ ರಣಕಣವನ್ನು ನೆನಪಿಸಿಕೊಂಡು ಅವರು ಕಣ್ಣೀರು ಹಾಕಿರಬಹುದು ಎನ್ನುವುದು ಬಹುತೇಕರ ಅನಿಸಿಕೆ.

ಇದುವರೆಗೆ ಸುರೇಶ ಅಂಗಡಿ ಅವರು ಬೆಳಗಾವಿ ಲೋಕಸಭಾ ಮತಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ, ನಾಲ್ಕು ವರ್ಷಗಳ ಹಿಂದೆ ಕೊರೋನಾಕ್ಕೆ ಬಲಿಯಾದ ಕಾರಣ ನಡೆದ ಉಪಚುನಾವಣೆಯಲ್ಲಿ ಅನಿವಾರ್ಯವಾಗಿ ಮಂಗಲಾ ಅಂಗಡಿ ಸ್ಪರ್ಧಿಸಿದ್ದರು. ಆದರೆ ಸದ್ಯ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ಕೈತಪ್ಪಿದೆ. ಅವರ ಬೀಗರಾದ ಜಗದೀಶ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಲಭಿಸಿದೆ. ಹೀಗಾಗಿ ಅವರು ಮನಸ್ಸಿನಲ್ಲಿರುವ ತಳಮಳವನ್ನು ಹತ್ತಿಕಿಕೊಳ್ಳಲಾರದೆ ಒಂದೇ ಸಮನೆ ಅಳುತ್ತಿರುವುದು ಈಗ ಚರ್ಚೆಗೆ ಕಾರಣವಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?