Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವೀರಯೋಧ ನಿಧನ

 

ಮೂಡಲಗಿ:ಕಲ್ಲೋಳಿ ಪಟ್ಟಣದ ವೀರ ಯೋಧ ಶ್ರೀ ಪ್ರವೀಣ್ ಸುಭಾಸ್ ಖಾನಗೌಡ್ರ (24) ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಿಧನರಾದರು.

ನಮ್ಮ ಹೆಮ್ಮೆಯ ವೀರ ಯೋಧ ದೇಶದ ರಕ್ಷಣೆಗಾಗಿ ಅವರು ಸಲ್ಲಿಸಿದ ಸೇವೆ ಎಂದೆಂದಿಗೂ ಅಮರ.

ಕಲ್ಲೋಳಿ ಪಟ್ಟಣದಲ್ಲಿ 2000 ನೇ ಇಸ್ವಿಯಲ್ಲಿ ಜನಿಸಿದ ಪ್ರವೀಣ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಕಲ್ಲೋಳಿ, ಖನಗಾಂವ ಗ್ರಾಮದಲ್ಲಿ ಮುಗಿಸಿ,ಪಿಯುಸಿ,ಪದವಿ ಶಿಕ್ಷಣವನ್ನು ಗೋಕಾಕದಲ್ಲಿ ಮುಗಿಸಿದರು.

ಫೇ 12,2020 ರಲ್ಲಿ ಭಾರತೀಯ ನೌಕಾಪಡೆಗೆ ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ ಕೇರಳದ ಕೊಚ್ಚಿಯಲ್ಲಿ 1 ವರ್ಷ ತರಬೇತಿ ಮುಗಿಸಿದರು ನಂತರ ಅಂಡಮಾನ 3 ವರ್ಷ ಹಾಗೂ ಚೆನೈನಲ್ಲಿ 1 ವರ್ಷ ಸೇವೆ,ಭಾರತೀಯ ನೌಕಾಪಡೆಯಲ್ಲಿ 5 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು ಈ ವೇಳೆ ವಿಧಿವಶರಾಗಿದ್ದಾರೆ.

ಅಗಲಿದ ವೀರಯೋಧ ಪ್ರವೀಣ ಅವರು ತಂದೆ,ತಾಯಿ,ಸಹೋದರ ಸೇರಿದಂತೆ ಅನೇಕರನ್ನು ಬಿಟ್ಟು ಅಗಲಿದ್ದಾರೆ

ಅಗಲಿದ ವೀರ ಯೋಧನ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಕುಟುಂಬಕ್ಕೆ ಭಗವಂತ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ.

ಕಲ್ಲೋಳಿ ಪಟ್ಟಣದ ಪಂಚಾಯತ ಆವರ್ಣದ ಹತ್ತಿರ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಬೆಳಿಗ್ಗೆ 11-00 ಅಂತ್ಯಕ್ರಿಯೆ ನಡೆಯಲಿದ್ದು.ಅದಕಿಂತ ಮುಂಚೆ ಸಂಗನಕೇರಿ ಗ್ರಾಮದಿಂದ ಕಲ್ಲೋಳಿ ಪಟ್ಟಣದವರೆಗೆ ಯೋಧನ ಗೌರವ ನಮನ ಯಾತ್ರೆ ನಡೆಯಲಿದೆ.

ಸಂತಾಪ:ಅಗಲಿದ ವೀರ ಯೋಧ ಪ್ರವೀಣ ಖಾನಗೌಡ್ರ ನಿಧನಕ್ಕೆ ಸಂಸದರಾದ ಈರಣ್ಣ ಕಡಾಡಿ,ಜಿ.ಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ,ಸಹಕಾರಿಯ ಧುರೀಣ ಬಿ.ಬಿ.ಬೆಳಕೂಡ ಸೇರಿದಂತೆ ಅನೇಕರು ಸಂತಾಪ ಸೂಚಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು