Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಲಪಾತ ನೋಡಲು ನಿಷೇಧ- ಸಚಿವರ ಆಕ್ರೋಶ

ಪಣಜಿ : ಮುಂಗಾರು ಮಳೆ ಸಮಯದಲ್ಲಿ ಬೆಳಗಾವಿ ಜಿಲ್ಲೆಗೆ ಅತ್ಯಂತ ಸಮೀಪದಲ್ಲಿರುವ ವಿಶ್ವವಿಖ್ಯಾತ ದೂದ್‌ ಸಾಗರ ಸೇರಿದಂತೆ ಎಲ್ಲ ಜಲಪಾತಗಳಿಗೆ ಪ್ರವೇಶವನ್ನು ನಿರ್ಭಂದಿಸುವ ಆದೇಶವನ್ನು ಗೋವಾ ಅರಣ್ಯ ಇಲಾಖೆ ಇತ್ತೀಚೆಗೆ ಹೊರಡಿಸಿತ್ತು.

ಮಾನ್ಸೂನ್ ಸಂದರ್ಭದಲ್ಲಿ ಗೋವಾ ರಾಜ್ಯದ ವ್ಯಾಪ್ತಿಯ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸುವ ಅಲ್ಲಿನ ಅರಣ್ಯ ಇಲಾಖೆಯ ನಿರ್ಧಾರಕ್ಕೆ ಪ್ರವಾಸೋದ್ಯಮ ಸಚಿವ ರೋಹನ್ ಕೌಂತೆ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದೆಹಲಿಯಿಂದ ಬಂದಿರುವ ಕೆಲ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಇಂತಹ ಮೂರ್ಖತನದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಜಲಪಾತಗಳು ಗೋವಾ ಒಳನಾಡು ಪ್ರವಾಸೋದ್ಯಮದ ಜೀವನಾಡಿ ಎಂದು ತಿಳಿಸಿದ್ದಾರೆ.
ಸ್ಥಳೀಯ ಆರ್ಥಿಕತೆಗೆ ಉತೇಜನ ನೀಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಗೋವಾ ರಾಜ್ಯದ ಪ್ರಾಕೃತಿಕ ಸೊಬಗನ್ನು ನಮ್ಮ ಜನಪಾತಗಳು ತೆರೆದಿಡುತ್ತವೆ. ನಿಷೇಧ ಕುರಿತು ಅರಣ್ಯ ಸಚಿವ ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸುರಕ್ಷತೆ ಬೇಕು ನಿಜ. ಹಾಗಂತ, ಜಲಪಾತಗಳನ್ನು ನೋಡಲು ತಡೆಯುವುದಕ್ಕೆ ಅದೊಂದೆ ಕಾರಣವಾಗಬಾರದು. ಅದಕ್ಕೆ ನಾವು ಪರಿಹಾರ ಹುಡುಕುತ್ತೇವೆ ಎಂದು ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು