Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂರು ದಿನಗಳ RSS ಅಖಿಲ ಭಾರತೀಯ ಪ್ರತಿನಿಧಿ ಸಭೆ ಬೆಂಗಳೂರಿನಲ್ಲಿ ಆರಂಭ

 

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ
(ಆರ್‌ಎಸ್‌ಎಸ್) ಮುಂದಿನ ಕಾರ್ಯಸೂಚಿ ಹಾಗೂ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶ ಹೊಂದಿದ 'ಅಖಿಲ ಭಾರತೀಯ ಪ್ರತಿನಿಧಿ ಸಭಾ'ದ (ABPS) ಬೈಠಕ್ ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಆರಂಭವಾಗಿದೆ.

ಮೂರು ದಿನಗಳ ABPS ಸಭೆಯನ್ನು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಉದ್ಘಾಟಿಸಿದರು.

ಈ ಸಭೆಯು ಮಣಿಪುರದ ಪರಿಸ್ಥಿತಿ ಮತ್ತು ದೇಶದಲ್ಲಿ 'ಉತ್ತರ-ದಕ್ಷಿಣ ವಿಭಜನೆ'ಯನ್ನು ಸೃಷ್ಟಿಸುವ ಪ್ರಯತ್ನಗಳ ಕುರಿತು ಚರ್ಚಿಸಲಿದೆ ಎಂದು ಆರ್‌ಎಸ್‌ಎಸ್ ಜಂಟಿ ಕಾರ್ಯದರ್ಶಿ ಸಿ.ಆರ್. ಮುಕುಂದ ಸಭೆಗೂ ಮುನ್ನ ತಿಳಿಸಿದರು.

2025ರ ವಿಜಯದಶಮಿಗೆ ಆರ್‌ಎಸ್‌ಎಸ್ ಸ್ಥಾಪನೆಯಾಗಿ 100 ವರ್ಷ ಪೂರೈಸಲಿದೆ. ನಡೆದು ಬಂದ ಹಾದಿ, ಕ್ರಮಿಸಬೇಕಿರುವ ಪಥಗಳ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ ಈ ವರ್ಷದ ವಿಜಯ ದಶಮಿಯಿಂದ 2026ರ ವಿಜಯ ದಶಮಿವರೆಗೆ ಶತಮಾನ 2025ರಿಂದ 2026ರವರೆಗೆ ಶತಮಾನೋತ್ಸವ ವರ್ಷ ಆಚರಿಸಲಾಗುವುದು ಎಂದರು..
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?